Wednesday, October 22, 2025

bike over speed

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
- Advertisement -spot_img

Latest News

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ...
- Advertisement -spot_img