Saturday, March 21, 2026

bike over speed

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img