Monday, April 14, 2025

#bike riders

hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....

Gold chain: ಕಸ ಗುಡಿಸುವ ಮಹಿಳೆಯ ಸರ ಕದ್ದು ಪರಾರಿಯಾದ ಖದೀಮರು..!

ಹುಬ್ಬಳ್ಳಿ: ಬೆಳ್ಳಂಬೆಳ್ಳಿಗ್ಗೆ ಮನೆಯ ಮುಂದೆ ಕಸ ಗುಡಿಸುವಾಗ ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್ ನಲ್ಲಿ ಪರಾರಿಯಾದ ಘಟನೆ ಪಟ್ಟಣದ ಆನಂದ ನಗರದ  ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಆನಂದ ನಗರದಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬಳು ಮನೆಯ ಮುಂದೆ ಕಸ ಗೂಡಿಸುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಕೊರಳಲ್ಲಿರುವ 30...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img