Friday, June 20, 2025

#bike riders

hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....

Gold chain: ಕಸ ಗುಡಿಸುವ ಮಹಿಳೆಯ ಸರ ಕದ್ದು ಪರಾರಿಯಾದ ಖದೀಮರು..!

ಹುಬ್ಬಳ್ಳಿ: ಬೆಳ್ಳಂಬೆಳ್ಳಿಗ್ಗೆ ಮನೆಯ ಮುಂದೆ ಕಸ ಗುಡಿಸುವಾಗ ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್ ನಲ್ಲಿ ಪರಾರಿಯಾದ ಘಟನೆ ಪಟ್ಟಣದ ಆನಂದ ನಗರದ  ಹಳೆ ಹುಬ್ಬಳ್ಳಿ  ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಆನಂದ ನಗರದಲ್ಲಿ ಬೆಳಗಿನ ಜಾವ ಮಹಿಳೆಯೊಬ್ಬಳು ಮನೆಯ ಮುಂದೆ ಕಸ ಗೂಡಿಸುವ ವೇಳೆ ಬೈಕ್ ನಲ್ಲಿ ಬಂದ ಖದೀಮರು ಕೊರಳಲ್ಲಿರುವ 30...
- Advertisement -spot_img

Latest News

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್...
- Advertisement -spot_img