Sunday, September 13, 2026

bike riders and friends

National Highway: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ..!

ಧಾರವಾಡ: ತಾಲೂಕಿನ ನರೇಂದ್ರ ಗ್ರಾಮದ ಬಳಿ ಇರುವ ಗುಡ್ಡದ ಬಸವಣ್ಣ ದೇವರ ದರ್ಶನಕ್ಕೆ ಹೋಗಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಧಾರುಣವಾಗಿ ಸಾವಿಗೀಡಾಗಿರುವ ಘಟನೆ ಬೇಲೂರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಕೋಟೂರ ಗ್ರಾಮದ ನಾಗರಾಜ ಪರಕಳ್ಳಿ (22) ಮತ್ತು ಗಂಗಾಧರ ಹೊಸವಾಳ (22) ಎಂಬುವವರೇ ಸಾವಿಗೀಡಾದ ದುರ್ದೈವಿಗಳು. ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img