Sunday, September 6, 2026

Bike riding

ಬೈಕ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕನಿಗೆ 25,000 ದಂಡ ವಿಧಿಸಿದ ತಿಪಟೂರಿನ JMC ಕೋರ್ಟ್

ತಿಪಟೂರು: ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದು ಕಾನೂನು ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸುವಂತೆ, ತಿಪಟೂರಿನ CJ & JMFC ಕೋರ್ಟ್ ವಾಹನ ಮಾಲೀಕನಿಗೆ ಭಾರೀ ದಂಡವನ್ನು ವಿಧಿಸಿದೆ. ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿಯ ಬಸವರಾಜಪುರ ಮೂಲದ ಜಯಂತ್ ಗೌಡ, ಅರಸೀಕೆರೆಯಿಂದ ತಿಪಟೂರಿನತ್ತ ಎರಡು ಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಕೊನೇಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–206ರಲ್ಲಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img