ಈಗಿನ ಕಾಲದ ಕೆಲ ಯುವಕರಿಗೆ ಬೈಕ್ ಸಿಕ್ಕರೆ ಸಾಕು, ರಸ್ತೆಯಲ್ಲಿ ಶೋಕಿ ಮಾಡಿಕೊಂಡು ಓಡಾಡುವುದೇ ಕೆಲಸ. ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಚಲಾಯಿಸಿಕೊಂಡು ಮನೆಗೆ ಹೋಗಿ ಎಂದು ಪೊಲೀಸರು ಸಂದೇಶ ಸಾರಿದರೂ, ಹಲವರು ಅದನ್ನು ನಿರ್ಲಕ್ಷಿಸುತ್ತಿದ್ದಾರೆ. ಇದೇ ರೀತಿ ಮುಂಬೈನಲ್ಲಿ ಓರ್ವ ಯುವಕ ಹೆಲ್ಮೆಟ್ ಧರಿಸದೇ, ರೋಡಿನಲ್ಲಿ ಬೈಕ್ ಸ್ಟಂಟ್ ಮಾಡಿದ್ದು, ಇವನೊಂದಿಗೆ ಬೈಕ್ನಲ್ಲಿ...
https://www.youtube.com/watch?v=G4bmMAc__YE
ಬೆಂಗಳೂರು: ನಗರದಲ್ಲಿ ಬೈಕ್ ಸ್ಪಂಟ್ ಮಾಡಿ ಕೇಸ್ ಹಾಕಿಸಿಕೊಳ್ಳುವವರ ಪೈಕಿ ಅಪ್ರಾಪ್ತರ ಪಾಲು ಹೆಚ್ಚುತ್ತಲೇ ಇದೆ. ಪ್ರಸಕ್ತ ವರ್ಷ ಜ 1 ರಿಂದ ಮೇ 31 ರ ನಡುವೆ ಬೈಕ್ ಸ್ಟಂಟ್ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಪೈಕಿ ಶೇ.20 ರಷ್ಟು ಸವಾರರು ಅಪ್ರಾಪ್ತರಾಗಿದ್ದಾರೆ.
2020 ರಲ್ಲಿ ಶೇ.9 ರಷ್ಟು,2021 ರಲ್ಲಿ ಶೇ. 13...
Mandya Political News: ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಮಾಜಿ ಶಾಸಕರಾದ ಅನ್ನದಾನಿ ನಡುವೆ ಜಿದ್ದಾಜಿದ್ದಿನ ವಾಕ್ಸಮರ...