Saturday, August 22, 2026

Bike Theft

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img