Wednesday, May 13, 2026

Bike Theft

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img