Thursday, January 22, 2026

Bike Theft

ಕ್ವಾರ್ಟರ್‌ ಎಣ್ಣೆಗಾಗಿ ಬೈಕ್ ಕದಿಯುತ್ತಿದ್ದ ಆರೋಪಿ ಬಂಧನ..!

Bengaluru News: ಬೆಂಗಳೂರು: ದಿನನಿತ್ಯ ಮದ್ಯ ಸೇವಿಸಲು ಹಣಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ನಗರದ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಅದರ ಬ್ಯಾಟರಿ, ಟೈರ್ಗಳನ್ನು ತೆಗೆದು ಮಾರಾಟ ಮಾಡಿ ಬೈಕ್ ಅನ್ನು ಮತ್ತೊಂದು ಠಾಣಾ ವ್ಯಾಪ್ತಿಯಲ್ಲಿ ಬಿಟ್ಟು ಹೋಗುತ್ತಿದ್ದನು. ಕ್ವಾರ್ಟರ್‌ ಎಣ್ಣೆಗಾಗಿ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img