Wednesday, March 18, 2026

biker injured

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ರಾಮನಗರ: ಬೈಕ್​ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img