Monday, May 4, 2026

biker injured

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ರಾಮನಗರ: ಬೈಕ್​ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img