Saturday, August 8, 2026

biklu shiva case

ಬಿಜೆಪಿಗ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್‌ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...

ಬಿಕ್ಲು ಶಿವ ಕೇಸ್ A1 ಜಗ್ಗ ಬಲೆಗೆ ಬಿದ್ದಿದ್ದೇ ಥ್ರಿಲ್ಲಿಂಗ್ ಸ್ಟೋರಿ!

ಬೆಂಗಳೂರನ್ನೇ ಬೆಚ್ಚಿ ಬಿಳಿಸಿದ್ದ ರೌಡಿ ಶೀಟರ್‌ ಶಿವ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ತಲೆಮರೆಸಿಕೊಂಡಿದ್ದ ಕೊಲೆಯ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ಅಲಿಯಾಸ್‌ ಜಗ್ಗನನ್ನು, ದೆಹಲಿ ವಿಮಾನ ನಿಲ್ದಾಣದಲ್ಲಿ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದ CID ಅಧಿಕಾರಿಗಳು ಬಂಧಿಸಿದ್ದಾರೆ. ಬಿಕ್ಲು ಶಿವನನ್ನು ಕೊಲೆ ಮಾಡಿದ ಬಳಿಕ ಎ1 ಆರೋಪಿ ಜಗ್ಗ ದುಬೈಗೆ...

ಬಿಕ್ಲು ಶಿವ ಕೇಸ್ A1 ರಚಿತಾಗೆ ಕೊಟ್ಟ ಗಿಫ್ಟ್ ಏನು? : ರಚಿತಾ ರಾಮ್‌ ಸಿನಿಮಾಗೆ ಜಗ್ಗನ ಗಿಫ್ಟ್‌?

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img