Tuesday, June 23, 2026

Biklu Shiva murder case

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಗೆ ಬಂಧನ ಭೀತಿ!

ರಾಜಧಾನಿ ಬೆಂಗಳೂರಿನಲ್ಲಿ ಸದ್ದುಮಾಡಿದ ಬಿಕ್ಲು ಶಿವ ಕೊಲೆ ಪ್ರಕರಣವು ರಾಜಧಾನಿಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಈಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಮತ್ತೊಮ್ಮೆ ಸಂಕಷ್ಟ ಸುತ್ತಿಕೊಂಡಿದೆ. ಸದ್ಯ ಬಂಧನದಿಂದ ರಕ್ಷಣೆ ಪಡೆದಿರುವ ಭೈರತಿ ಬಸವರಾಜ್​ಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ವಿಚಾರಣೆಗಾಗಿ ಕರ್ನಾಟಕ ಹೈಕೋರ್ಟ್ ಅಕ್ಟೋಬರ್ 23ಕ್ಕೆ ಅಂತಿಮ ವಿಚಾರಣೆಯನ್ನು ನಿಗದಿಪಡಿಸಿದೆ. ಹೈಕೋರ್ಟ್ ಪೀಠದ...
- Advertisement -spot_img

Latest News

₹5,500 ಕೋಟಿ ಖರ್ಚು! ಸಿಕ್ಕಿದ್ದು 98% ಗುಂಡಿ, 2% ರಸ್ತೆ ಮಾತ್ರ: ಬೆಂಗಳೂರು ರಸ್ತೆ ಬಗ್ಗೆ ತೇಜಸ್ವಿ ಸೂರ್ಯ ಅಸಮಾಧಾನ

Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...
- Advertisement -spot_img