Tuesday, March 24, 2026

Bilaspur murder case

ನಂಬರ್ ಬ್ಲಾಕ್ ಮಾಡಿದಕ್ಕೆ ಬಾಯ್‌ಫ್ರೆಂಡ್ ಗೆ ಚಾಕು ಇರಿದ ಯುವತಿ!

ಛತ್ತೀಸ್‌ಗಢದ ಬಿಲಾಸ್ಪುರ್‌ನಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾನೆ ಎಂಬ ಕಾರಣಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು 25 ವರ್ಷದ ಕಾಮತ್ ಪ್ರಸಾದ್ ಸೂರ್ಯವಂಶಿ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಯುವತಿ ರೋಶಿನಿ (22) ಎಂದು ಪೊಲೀಸರು...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img