Sunday, August 9, 2026

Bilaspur murder case

ನಂಬರ್ ಬ್ಲಾಕ್ ಮಾಡಿದಕ್ಕೆ ಬಾಯ್‌ಫ್ರೆಂಡ್ ಗೆ ಚಾಕು ಇರಿದ ಯುವತಿ!

ಛತ್ತೀಸ್‌ಗಢದ ಬಿಲಾಸ್ಪುರ್‌ನಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಾನೆ ಎಂಬ ಕಾರಣಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಬಾಯ್‌ಫ್ರೆಂಡ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ಯುವಕನನ್ನು 25 ವರ್ಷದ ಕಾಮತ್ ಪ್ರಸಾದ್ ಸೂರ್ಯವಂಶಿ ಎಂದು ಗುರುತಿಸಲಾಗಿದೆ. ಆರೋಪಿಯಾಗಿರುವ ಯುವತಿ ರೋಶಿನಿ (22) ಎಂದು ಪೊಲೀಸರು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img