ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಾಕಿಸ್ತಾನದ ಜೊತೆ ದ್ವಿಪಕ್ಷೀಯ ಮಾತುಕತೆ ವಿಧಾನಗಳ ಮೂಲಕ ಕಟ್ಟುನಿಟ್ಟಾಗಿ ವ್ಯವಹರಿಸುವುದನ್ನು ಭಾರತ ಮುಂದುವರಿಸುತ್ತದೆ. ಈ ವಿಷಯದಲ್ಲಿ ಯಾವುದೇ ಗೊಂದಲಬೇಡ. ಅಲ್ಲದೆ ಭಾರತವು ಯಾವುದೇ ಕಾರಣಕ್ಕೂ ಪಾಕಿಸ್ತಾನದ 'ಪರಮಾಣು ಬೆದರಿಕೆ'ಗೆ ಮಣಿಯುವುದಿಲ್ಲ, ತನ್ನಲ್ಲಿಯ ಉಗ್ರರ ಪೋಷಣೆಯನ್ನು ಬಿಡಬೇಕು. ಇಲ್ಲವಾದರೆ ನಮ್ಮ ಆಪರೇಷನ್ ಸಿಂಧೂರ್ ಮತ್ತೆ ಆಕ್ಟೀವ್ ಆಗುತ್ತದೆ ಎಂದು...
ಇಂಡೋನೇಷ್ಯಾ: ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ20 ನಾಯಕರ ಶೃಂಗ ಸಭೆಯ 2ನೇ ದಿನದಂದು ಪ್ರಧಾನಿ ನರೇಂದ್ರ ಮೋದಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಸಿದ್ದರಾಗಿದ್ದಾರೆ. ಶೃಂಗಸಭೆಯ 1ನೇ ದಿನದಂದು ಅವರು ಆಹಾರ ಪೂರೈಕೆ ಸರಪಳಿ, ಇಂಧನ ಭದ್ರತೆ ಮತ್ತು ಡಿಜಿಟಲ್ ರೂಪಾಂತರದ ಬಗ್ಗೆ, ಭಾರತದ ನಿಲುವನ್ನು ಎತ್ತಿ ತೋರಿಸಿದರು.
2024ರ ಅಮೆರಿಕಾ ಅದ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ನಾನು...
Political News: ಉಡುಪಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದ್ದು, ಮಳೆಯ ಅವಾಂತರವನ್ನು ಮಿತಿಯಲ್ಲಿ ಇಡಲು ಮುಂಜಾಗೃತಾ ಕ್ರಮದ ಬಗ್ಗೆ ಚರ್ಚೆ...