Thursday, January 22, 2026

bilateral relations

ಭಯೋತ್ಪಾದಕರಿಗೆ ಶಿಕ್ಷೆ ಆಗಬೇಕು, ಆದ್ರೆ ಮಿಲಿಟರಿ ಪರಿಹಾರವಲ್ಲ : ಭಾರತ – ಪಾಕ್‌ಗೆ ಗುಟೆರೆಸ್‌ ಶಾಂತಿ ಪಾಠ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧಗಳು ಉದ್ವಿಗ್ನತೆಯ ಸ್ವರೂಪವನ್ನು ಪಡೆದುಕೊಂಡಿವೆ. ಈ ಮಧ್ಯೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಮಿಲಿಟರಿ ಪರಿಹಾರವು ಪರಿಹಾರವಲ್ಲ ಎಂದು ಹೇಳಿದ್ದಾರೆ. ಮಿಲಿಟರಿ ಪರಿಹಾರವಲ್ಲ.. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಪ್ಪನ್ನು ಮಾಡಬೇಡಿ, ಮಿಲಿಟರಿ ಪರಿಹಾರವು ಪರಿಹಾರವಲ್ಲ,...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img