Sunday, April 27, 2025

Bilawal Bhutto

ನಮಗೆ ನೀರು ಹರಿಯಬೇಕು, ಇಲ್ಲ ನಿಮ್ಮ ರಕ್ತ ಬೇಕು.. : ಭಾರತದ ವಿರುದ್ಧ ಬೊಗಳಿದ ಭುಟ್ಟೋ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರನ್ನು ಸಾಕುತ್ತಿರುವ ಪಾಪಿಸ್ತಾನ ಭಾರತದ ಒಂದೊಂದು ಹೊಡೆತಕ್ಕೂ ಸಿಲುಕಿ ನಲುಗುತ್ತಿದೆ. ಒಂದೆಡೆ ಅರಾಜಕತೆ ಹಾಗೂ ಬರಗಾಲ ಆವರಿಸುತ್ತಿದ್ದರೂ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ. ಕಳೆದೆರಡು ದಿನಗಳ ಹಿಂದಷ್ಟೇ ಭಯೋತ್ಪಾದಕರ ರಾಷ್ಟ್ರದ ವಿರುದ್ಧ ಭಾರತ ಸರ್ಕಾರವು ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೊಡ್ಡ...
- Advertisement -spot_img

Latest News

ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು: ಸಚಿವೆ ರಕ್ಷಾ ಖಾಡ್ಸೆ

Hubli News: ಹುಬ್ಬಳ್ಳಿ: ಪಹಲ್ಗಾಂ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ...
- Advertisement -spot_img