Tuesday, March 17, 2026

Bilawal Bhutto

ನಮಗೆ ನೀರು ಹರಿಯಬೇಕು, ಇಲ್ಲ ನಿಮ್ಮ ರಕ್ತ ಬೇಕು.. : ಭಾರತದ ವಿರುದ್ಧ ಬೊಗಳಿದ ಭುಟ್ಟೋ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿರುವ ಉಗ್ರರನ್ನು ಸಾಕುತ್ತಿರುವ ಪಾಪಿಸ್ತಾನ ಭಾರತದ ಒಂದೊಂದು ಹೊಡೆತಕ್ಕೂ ಸಿಲುಕಿ ನಲುಗುತ್ತಿದೆ. ಒಂದೆಡೆ ಅರಾಜಕತೆ ಹಾಗೂ ಬರಗಾಲ ಆವರಿಸುತ್ತಿದ್ದರೂ ಬುದ್ಧಿ ಕಲಿಯುವಂತೆ ಕಾಣುತ್ತಿಲ್ಲ. ಕಳೆದೆರಡು ದಿನಗಳ ಹಿಂದಷ್ಟೇ ಭಯೋತ್ಪಾದಕರ ರಾಷ್ಟ್ರದ ವಿರುದ್ಧ ಭಾರತ ಸರ್ಕಾರವು ಐದು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ದೊಡ್ಡ...
- Advertisement -spot_img

Latest News

ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG...
- Advertisement -spot_img