Sunday, August 16, 2026

Bilawal Bhutto Zardari

ಪಾಕ್‌ ಕೊಳಕು ರಾಷ್ಟ್ರ : ಖ್ವಾಜಾ ಬಳಿಕ ಮತ್ತೆ ಸಾಬೀತು ಮಾಡಿದ ಭುಟ್ಟೋ..!

ನವದೆಹಲಿ : ನಾವು ಭಯೋತ್ಪಾದಕರನ್ನು ಕಳೆದ ಮೂರು ದಶಕಗಳಿಂದ ಭಯೋತ್ಪಾದಕ ಗುಂಪುಗಳಿಗೆ ಧನಸಹಾಯ ಮತ್ತು ಬೆಂಬಲ ಸೇರಿದಂತೆ ಭಯೋತ್ಪಾದನೆಯನ್ನು ಉತ್ತೇಜಿಸುವಲ್ಲಿ ಪಾಕಿಸ್ತಾನದ ಪಾಲ್ಗೊಳ್ಳುವಿಕೆಯನ್ನು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಸಂದರ್ಶನವೊಂದರಲ್ಲಿ ಒಪ್ಪಿಕೊಂಡಿದ್ದರು. ನಾವು ಸುಮಾರು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್ ಸೇರಿದಂತೆ ಪಾಶ್ಚಿಮಾತ್ಯ ದೇಶಗಳಿಗಾಗಿ ಈ ಕೊಳಕು ಕೆಲಸವನ್ನು ಮಾಡುತ್ತಿದ್ದೇವೆ. ಇದರಿಂದ ನಾವು...

ಅವನೊಬ್ಬ ಚೈಲ್ಡಿಶ್‌, ತನ್ನ ತಾಯಿಯನ್ನ ಕೊಂದಿದ್ದು ಉಗ್ರರೇ ಅನ್ನೋದು ಗೊತ್ತಿಲ್ಲ : ಬೊಗಳಿದ ಭುಟ್ಟೋ ವಿರುದ್ಧ ಗುಡುಗಿದ ಓವೈಸಿ

 ಬೆಂಗಳೂರು : ಪಹಲ್ಗಾಮ್‌ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಭಾರತ ಸರ್ಕಾರ ಅಮಾನತುಗೊಳಿಸಿದೆ. ಇನ್ನೂ ಭಾತರ ಸಿಂಧೂ ನದಿಯ ನೀರನ್ನು ತಡೆಹಿಡಿದರೆ, ನೀರಿನ ಬದಲು ಭಾರತೀಯರ ರಕ್ತ ಹರಿಯುತ್ತದೆ ಎಂದು ಬೊಗಳೆ ಬಿಟ್ಟಿದ್ದ ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ವಿರುದ್ಧ ಹೈದ್ರಾಬಾದ್‌ ಸಂಸದ ಹಾಗೂ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img