Sunday, February 8, 2026

Bilingual Policy

ತಮಿಳುನಾಡು ವಿರುದ್ಧ ಸುಪ್ರೀಂ ಗರಂ!

ದ್ವಿಭಾಷಾ ಸೂತ್ರವನ್ನು ಮುಂದಿಟ್ಟು ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಭಾರತವು ಒಕ್ಕೂಟ ವ್ಯವಸ್ಥೆಯ ರಾಷ್ಟ್ರವಾಗಿದ್ದು, ಪ್ರತಿಕೂಲ ಮನೋಭಾವ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳ ಮೂಲಕ ತ್ರಿಭಾಷಾ ಸೂತ್ರ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img