Tuesday, May 19, 2026

Bilingual Policy

ತಮಿಳುನಾಡು ವಿರುದ್ಧ ಸುಪ್ರೀಂ ಗರಂ!

ದ್ವಿಭಾಷಾ ಸೂತ್ರವನ್ನು ಮುಂದಿಟ್ಟು ಜವಾಹರ್ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ತಡೆ ನೀಡಿದ್ದ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ಭಾರತವು ಒಕ್ಕೂಟ ವ್ಯವಸ್ಥೆಯ ರಾಷ್ಟ್ರವಾಗಿದ್ದು, ಪ್ರತಿಕೂಲ ಮನೋಭಾವ ತೊರೆದು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ ನವೋದಯ ವಿದ್ಯಾಲಯಗಳ ಸ್ಥಾಪನೆಗೆ ಮುಂದಾಗಬೇಕು ಎಂದು ನ್ಯಾಯಾಲಯ ಸೂಚಿಸಿದೆ. ತಮಿಳುನಾಡಿನಲ್ಲಿ ನವೋದಯ ವಿದ್ಯಾಲಯಗಳ ಮೂಲಕ ತ್ರಿಭಾಷಾ ಸೂತ್ರ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img