Sunday, September 8, 2024

Bill Gates

ಬಿಲ್‌ಗೇಟ್ಸ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ..

Political News: ಮೈಕ್ರೋಸಾಫ್ಟ್ ಮಾಜಿ ಚೇರ್‌ಮನ್ ಬಿಲ್‌ಗೇಟ್ಸ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದು, ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದ ಬಿಲ್‌ಗೇಟ್ಸ್ ಮೋದಿಯೊಂದಿಗೆ ಕೆಲ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಪ್ರೋಮೋ ಕೂಡ ಬಿಡುಗಡೆಯಾಗಿದೆ. ಇದರಲ್ಲಿ ಪ್ರಧಾನಿ ಮೋದಿ ಮತ್ತು ಬಿಲ್‌ಗೇಟ್ಸ್‌ ತಂತ್ರಜ್ಞಾನ, ಕೋವಿಡ್ ಸಮಸ್ಯೆ ಸೇರಿ ಹಲವು ವಿಷಯಗಳ ಬಗ್ಗೆ...

ಡಾಲಿ ಚಾಯ್‌ವಾಲಾನ ಬಳಿ ಚಹಾ ಖರೀದಿಸಿ ಕುಡಿದ ಬಿಲ್ ಗೇಟ್ಸ್..

National News: ಮಹಾರಾಷ್ಟ್ರದ ನಾಗಪುರದಲ್ಲಿ ಡಾಲಿ ಚಾಯ್‌ವಾಲಾ ಎಂಬ ಚಹಾ ಮಾರುವ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಫೇಮಸ್ ಇದ್ದಾರೆ. ನಾಗ್‌ಪುರಕ್ಕೆ ಹೋದವರು, ಇವನು ತಯಾರಿಸಿದ ಚಹಾ ಸೇವಿಸುತ್ತಾರೆ. ಅದೇ ರೀತಿ ಪ್ರಪಂಚದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಬಿಲ್‌ ಗೇಟ್ಸ್ ಈ ಡಾಲಿ ಚಾಯ್‌ವಾಲಾ ಬಳಿ ಬಂದು ಚಹಾ ಸವಿದಿದ್ದಾರೆ. ಅಲ್ಲದೇ ವೀಡಿಯೋ ಮಾಡಿ,...

ಬಿಲ್ ಗೇಟ್ಸ್ ಶ್ರೀಮಂತನಾಗಲು ಕಾರಣವೇನು..? ಸಫಲತೆಯ ಹಿಂದಿನ ದಾರಿ..

Business Tips: ಬಿಲ್ ಗೇಟ್ಸ್. ಒಂದು ಕಾಲದಲ್ಲಿ ಪ್ರಪಂಚದಲ್ಲೇ ಅತ್ಯಂತ ಶ್ರೀಮಂತ ಉದ್ಯಮಿ ಎನ್ನಿಸಿಕೊಂಡವರು. ಬಿಲ್ ಗೇಟ್ಸ್, ಸಾಫ್ಟವೇರ್ ನಲ್ಲಿ ಹೆಚ್ಚಿ ಆಸಕ್ತಿ ಹೊಂದಿದ್ದು, ಮೈಕ್ರೋಸಾಫ್ಟ್ ಎಂಬ ಕಂಪನಿ ಶುರು ಮಾಡಿ, ಗೆದ್ದವರು. ಇಂದು ನಾವು ಬಿಲ್ ಗೇಟ್ಸ್ ಜೀವನದ ಬಗ್ಗೆ ವಿವರಿಸಲಿದ್ದೇವೆ. ಬಡವನಾಗಿ ಹುಟ್ಟುವುದು ತಪ್ಪಲ್ಲ. ಆದರೆ ಬಡವನಾಗಿ ಸಾಯುವುದು ತಪ್ಪು. ಹಾಗಾಗಿ ನಿಮ್ಮ...

ಭಾರತದಲ್ಲಿನ ಡಿಜಿಟಲ್ ಕ್ರಾಂತಿಯ ಕುರಿತು ಬಿಲ್ ಗೆಟ್ಸ್ ಮೆಚ್ಚುಗೆ.

International news : ಜಗತ್ತಿನ ದೊಡ್ಡ ಆರ್ಥಿಕತೆಯ ರಾಷ್ಟ್ರಗಳ ನಡುವೆ ಒಮ್ಮತ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮ ಹೆಮ್ಮೆಯ ದೇಶ ಭಾರತ . ಕಳೆದ ಒಂದುವರೆ ವರ್ಷದಿಂದ ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ವಿರುದ್ದ ಭಾರತ ಅಧ್ಯಕ್ಷತೆ ವಹಿಸಿಕೊಂಡಿರುವ ಜಿ 20 ಶೃಂಗಸಭೆಯಲ್ಲಿ ಪಅಶ್ಚಿಮಾತ್ಯ ರಾಷ್ಟ್ರಗಳು ಚರ್ಚೆ ನಡೆಸಲು  ಈ ವೇದಿಕೆಯನ್ನು ಬಳೆಸಿಕೊಳ್ಳುವ ಸಾಧ್ಯತೆ ಇದೆ.ಇನ್ನ...

ಬಿಲ್ ಗೇಟ್ಸ್ ಡೇಟಿಂಗ್ ರಹಸ್ಯ ಏನು ಗೊತ್ತಾ…?

ಬೆಂಗಳೂರು(ಫೆ.11):ಜಗತ್ತಿನ ಶ್ರೀಮಂತ ಉದ್ಯಮಿ ಮೈಕ್ರೋಸಾಫ್ಟ್ ಸಂಸ್ಥಾಪಕ, ಬಿಲ್ ಗೇಟ್ಸ್. ಇವರು 2021ರ ಆಗಸ್ಟ್​​ನಲ್ಲಿ ಪತ್ನಿ ಮೆಲಿಂಡಾ ಫ್ರೆಂಚ್​ ಗೇಟ್ಸ್ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಮೂಲಕ 27ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಇದೀಗ 67ನೇ ಇಳಿವಯಸ್ಸಿನಲ್ಲಿ ಮತ್ತೆ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ವೈರಲ್ ಆಗುತ್ತಿದೆ. ಇತ್ತೀಚೆಗೆ ನಡೆದ ಆಸ್ಟ್ರೇಲಿಯನ್ ಓಪನ್​ನ ಪುರುಷರ...

ಶ್ರೀಮಂತರು ಫಾಲೋ ಮಾಡುವ 7 ರೂಲ್ಸ್ ಯಾವುದು ಗೊತ್ತಾ..?

ದುಡ್ಡು ಇರುವವನಿಗೆ ಇರುವ ಬೆಲೆ, ಬಡವನಿಗೆ ಎಲ್ಲೂ ಸಿಗುವುದಿಲ್ಲ. ಸಂಬಂಧಿಕರು ಕೂಡ ಅವನನ್ನು ದೂರ ಮಾಡುತ್ತಾರೆ. ದುಡ್ಡಿನ ಬಗ್ಗೆ ಹಲವು ಮಾತುಗಳಿದೆ. ಕಾಸು ಇದ್ದವನೇ ಬಾಸು, ಕಾಸಿಲ್ಲಾ ಅಂದ್ರೆ ಅಂಥವನನ್ನು ನಾಯಿನೂ ಮೂಸೋದಿಲ್ಲಾ, ಹಣ ಕಂಡ್ರೆ ಹೆಣಾನೂ ಬಾಯಿ ಬಿಡತ್ತೆ, ಇತ್ಯಾದಿ ಮಾತುಗಳನ್ನ ನಾವು ಕೇಳಿರ್ತೀವಿ. ಯಾಕಂದ್ರೆ ಈ ಪ್ರಕಪಂಚದಲ್ಲಿ ಎಲ್ಲ ಕೆಲಸಕ್ಕೂ ದುಡ್ಡು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img