Friday, August 14, 2026

bilwa pathre

ಬಿಲ್ವಪತ್ರೆ ಯಾರ ಸ್ವರೂಪ..? ಯಾರ ಬೆವರ ಹನಿಯಿಂದ ಬಿಲ್ವಪತ್ರೆ ಮರ ಹುಟ್ಟಿತು..?

ಶಂಭೋ ಎಂದರೆ ಒಲಿಯುವ ಸದಾಶಿವ ಆಡಂಬರದ ಪೂಜೆ ಎಂದಿಗೂ ಬಯಸಿದವನಲ್ಲ. ಜಲಾಭಿಷೇಕ ಮಾಡಿ, ಬಿಲ್ವಪತ್ರೆ ಅರ್ಪಿಸಿದರೆ ಪ್ರಸನ್ನನಾಗುವ ದೇವರೆಂದರೆ ಶಿವ. ಹಾಗಾದ್ರೆ ಶಿವನಿಗೆ ಬಿಲ್ವಪತ್ರೆ ಯಾಕೆ ಅರ್ಪಿಸುತ್ತಾರೆ. ಬಿಲ್ವಪತ್ರೆ ಹುಟ್ಟಿದ್ದು ಹೇಗೆ..? ಇದು ಯಾವ ಸ್ವರೂಪ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/hX6iyjVUB_o ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ (...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img