Tuesday, February 24, 2026

bird

ಅಬ್ಬಬ್ಬಾ ಈ ಮರಕುಟಿಗ ಮಾಡಿದ್ದೇನು ಗೊತ್ತಾದ್ರೆ ಬೆಚ್ಚಿಬೀಳ್ತೀರಿ….!

ಬೆಂಗಳೂರು(ಫೆ.11): ಮರಕುಟಿಗ..ಈ ಹೆಸ್ರು ಕೇಳಿದ್ದೀರಾ? ಎಸ್ ಖಂಡತಾ ಕೇಳಿರ್ತೀರ..ಈ ಪಕ್ಷಿ ನೋಡೆ ಅಪರೂಪವಾದ್ರು, ತನ್ನ ಹೆಸರಿಗೆ ತಕ್ಕ ಹಾಗೆ ಪುಟಾಣಿ ದೇಹ ಹೊಂದಿರುವ ಪಕ್ಷಿ..ಹೇಗೆ ಬೇಕೋ ಹಾಗೆ ತನ್ನ ಪುಟ್ಟ ದೇಹವನ್ನು ಪಳಗಿಸುವ ಅಪರೂಪದ ಪಕ್ಷಿ..ಇತ್ತೀಚೆಗೆ ಅಲ್ಲಿಲ್ಲಿ ಕಾಣಿಸಿಕೊಳ್ಳುವ ಈ ಪಕ್ಷಿ. ಕ್ಯಾಲಿಫೋರ್ನಿಯಾದಲ್ಲಿ ಈ ಪಕ್ಷಿ ಮಾಡಿದ ಕೆಲಸ ಏನ್ ಗೊತ್ತಾ..? ಈ ಕಥೆ...

ವಿಮಾನಕ್ಕೆ ಡಿಕ್ಕಿಯಾಯಿತು ಹಕ್ಕಿ…! ಮುಂದೇನಾಯ್ತು ಗೊತ್ತಾ..?!

Kerala News: ಕೇರಳದ  ಕಣ್ಣೂರಿನಲ್ಲಿ ವಿಮಾನಕ್ಕೆ  ಹಕ್ಕಿ ಡಿಕ್ಕಿಯಾಗಿ  ತುರ್ತು  ಭೂಸ್ಪರ್ಶವಾದ ಘಟನೆ ನಡೆದಿದೆ. ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಪ್‌ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನದಲ್ಲಿ 135 ಪ್ರಯಾಣಿಕರಿದ್ದು, ಟೇಕಾಫ್‌ ಆದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದ್ದು, ತಕ್ಷಣ ತುರ್ತು ಭೂಸ್ಪರ್ಶ...

ಪ್ರಪಂಚದಲ್ಲಿರುವ ಸುಂದರ ನವಿಲುಗಳ ಬಗ್ಗೆ ಚಿಕ್ಕ ಮಾಹಿತಿ ಇಲ್ಲಿದೆ ನೋಡಿ..

ಪಕ್ಷಿಗಳಲ್ಲಿ ಅತ್ಯಂತ ಸುಂದರವಾದ, ನೋಡಲು ಖುಷಿ ಕೊಡುವ ಪಕ್ಷಿ ಅಂದ್ರೆ ನವಿಲು. ನವಿಲು ಗರಿ ಬಿಚ್ಚಿ ಕುಣಿಯುವುದನ್ನ ನೋಡುವುದೇ ಕಣ್ಣಿಗೊಂದು ಹಬ್ಬವಿದ್ದಂತೆ. ನಾವು ನೀವು ಸಾಮಾನ್ಯವಾದ ನವಿಲುಗಳನ್ನ ಸುಮಾರು ಬಾರಿ ನೋಡಿರ್ತೀವಿ. ಆದ್ರೆ ನಾವಿವತ್ತು, ಪ್ರಪಂಚದಲ್ಲಿರುವ ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಕಾಂಗೋ ಪೀಫಾಲ್- ಈ ನವಿಲನ್ನ ಆಫ್ರಿಕನ್...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img