ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಆತಂಕಕಾರಿ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಹೊರವಲಯದ ಗೂಳರಿವೆ ಸಮೀಪದ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಮತ್ತೆ ಎರಡು ನವಿಲುಗಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನವಿಲುಗಳ ಸಾವಿನ ಸರಣಿ ನಿಲ್ಲದೇ ಮುಂದುವರಿದಿದೆ. ಈಗಾಗಲೇ ವಿವಿಧ ಗ್ರಾಮಗಳಲ್ಲಿ 40ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿದ್ದು,...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....