Saturday, August 15, 2026

Birth Death Certificate Scam

ದುಡ್ಡು ಕೊಟ್ಟಿಲ್ಲ ಅಂದ್ರೆ ಸರ್ಟಿಫಿಕೇಟ್ ಸಿಗೋದಿಲ್ಲ – ಇಲ್ಲಿ ನೋಡಿ ಸಚಿವರೇ!!!

ಬೀದರ್ ಜಿಲ್ಲೆಯ ಪೌರಾಡಳಿತ ಇಲಾಖೆಯ ಕಾರ್ಯವೈಖರಿ ಜನರಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದೆ. ಹುಟ್ಟುವುದಕ್ಕೂ ಹಣ ಕೊಡ್ಬೇಕು. ಸಾಯುವುದಕ್ಕೂ ಹಣ ಕೊಡ್ಬೇಕು ಅಂದ್ರೆ ಜನ ಸಾಮಾನ್ಯರು ಏನು ಮಾಡಬೇಕು? ಅನ್ನೋ ಪ್ರಶ್ನೆ ಬೀದರ್‌ನ ಬೀದಿಗಳಲ್ಲಿ ಕೇಳಿಬರುತ್ತಿದೆ. ಯಾಕಂದ್ರೆ ಬೀದರ್ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಹೊಸ ಅಧ್ಯಾಯ ಬೆಳಕಿಗೆ ಬಂದಿದೆ. ಒಂದು ಹುಟ್ಟಿನ ದಾಖಲೆ ಪಡೆಯಲು, ಅಥವಾ...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img