Sunday, September 8, 2024

birthday

ಬಿ.ಎಸ್. ಯಡಿಯೂರಪ್ಪ ಬರ್ತ್ ಡೇಗೆ ಟ್ರ್ಯಾಕ್ಟರ್ ವಿತರಣೆ

Political News ಬೆಂಗಳೂರು(ಫೆ.11): ಕರ್ನಾಟಕದ ರಾಜಾಹುಲಿ ಅಂದ ತಕ್ಷಣ ನಮಗೆಲ್ಲಾ ನೆನಪು ಬರೋದು ರಾಜಕೀಯ ವ್ಯಕ್ತಿಗಳಲ್ಲಿ ಬಿಎಸ್ ಯಡಿಯೂಪ್ಪ. ಫೆಬ್ರವರಿ 27ರಂದು 80ರ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು, ಕಾರ್ಯಕರ್ತರು ಅದ್ಧೂರಿಯಾಗಿ ಜನ್ಮದಿನವನ್ನು ಆಚರಿಸಲು ನಿರ್ಧರಿಸಿದ್ದಾರೆ. ಯಡಿಯೂರಪ್ಪ ಅವರು ಪಕ್ಷವನ್ನು ತಳ ಹಂತದಿಂದ ಕಟ್ಟಿ ಬೆಳೆಸುವ ಜೊತೆಗೆ 4 ಬಾರಿ ಮುಖ್ಯಮಂತ್ರಿಯಾಗಿ ರೈತರ ಜತೆಗೆ...

ಸ್ಯಾಂಡಲ್ ವುಡ್ ಯುವನಟ ಅನೂಪ್ ರೇವಣ್ಣ ಹುಟ್ಟು ಹಬ್ಬ

ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ - ‘ಹೈಡ್ ಅಂಡ್ ಸೀಕ್’ ಪೋಸ್ಟರ್ ಲಾಂಚ್ ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್...

ನಿಮ್ಮ ಜನ್ಮದಿನದಂದು ಸಪ್ತ ಚಿರಂಜೀವಿಗಳ ಶ್ಲೋಕ ಓದಿ..!

ಜನ್ಮದಿನದಂದು ಸಪ್ತ ಚಿರಂಜೀವಿ ಶ್ಲೋಕವನ್ನು ಓದಿ ಎಂದು ವಿದ್ವಾಂಸರು ಹೇಳುತ್ತಾರೆ. ಹುಟ್ಟಿದ ದಿನ ಹಸುವಿನ ಹಾಲು, ಬೆಲ್ಲ ಮತ್ತು ಕಪ್ಪು ಎಳ್ಳಿನ ಮಿಶ್ರಣವನ್ನು ತೆಗೆದುಕೊಂಡು ಕೆಳಗಿನ ಶ್ಲೋಕವನ್ನು ಓದಿ ಮೂರು ಬಾರಿ ಕುಡಿಯಿರಿ. ಜನ್ಮದಿನದಂದು ಸಪ್ತ ಚಿರಂಜೀವಿ ಶ್ಲೋಕವನ್ನು ಓದಿ ಎಂದು ವಿದ್ವಾಂಸರು ಹೇಳುತ್ತಾರೆ. ಜನ್ಮದಿನದಂದು ಹಸುವಿನ ಹಾಲು, ಬೆಲ್ಲ ಮತ್ತು ಕಪ್ಪು ಎಳ್ಳು ಮಿಶ್ರಣವನ್ನು...

ಶ್ರೀಕೃಷ್ಣನ ಜನ್ಮ ದಿನದ ರಾತ್ರಿ ನಡೆದ 5 ಮಹಾನ್ ಘಟನೆಗಳು..!

ಹಿಂದೂ ಧರ್ಮದಲ್ಲಿ ಶ್ರೀಕೃಷ್ಣನಿಗೆ ವಿಶೇಷ ಸ್ಥಾನವಿದೆ ಮುಂದಿನ ಪೀಳಿಗೆಗಳು ಧರ್ಮವನ್ನು ಅನುಸರಿಸುವಂತೆ ಪವಿತ್ರ ಭಗವದ್ಗೀತೆಯನ್ನು ಬೋಧಿಸಿದ ಆ ಮಾಧವ ಪರಮ ಪವನಮೂರ್ತಿ. ಜೀವನದಲ್ಲಿ ಏನೇ ಕಷ್ಟಗಳು ಬಂದರೂ ಅದರ ಪರಿಣಾಮ ಅವರ ಮುಖದಲ್ಲಿ ಕಾಣುತಿರಲ್ಲಿಲ ಪ್ರತಿ ಸಮಸ್ಯೆಯನ್ನು ತನ್ನ ನಗುವಿನಿಂದಲೇ ಪರಿಹರಿಸಿಕೊಂಡು ಮುಂದೆ ಸಾಗುತ್ತಿದ್ದ. ಭಗವದ್ಗೀತೆಯು ಜೀವನದಲ್ಲಿ ಎದುರಿಸುವ ಯಾವುದೇ ತೊಂದರೆಗಳನ್ನು ಹೇಗೆ ನಿವಾರಿಸುವುದು...

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ ಈ...

72ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಬಾಬಾ ಸಿನಿಮಾ ಮರು ಬಿಡುಗಡೆ

ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಇಂದು 72ನೇ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಬರ್ತಡೇಗೆ ಎಲ್ಲರೂ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ರಜನಿಕಾಂತ್ ಅವರ ಫ್ಯಾನ್ಸ್ ಅದ್ದೂರಿಯಾಗಿ ಹುಟ್ಟುಹ್ಬಬವನ್ನು ಆಚರಿಸುತ್ತಿದ್ದಾರೆ. ತಲೈವಾ ಜನ್ಮದಿನದಂದೇ ‘ಬಾಬಾ’ ಸಿನಿಮಾವನ್ನು ಮರು ಬಿಡುಗಡೆ ಮಾಡಲಾಗಿದೆ. ಚಿತ್ರವನ್ನು ಥೀಯಟರ್ ನಲ್ಲಿ ನೋಡಲು ಅಭಿಮಾನಗಳು ಕಾತುರರಾಗಿದ್ದಾರೆ. ರಜನಿಕಾಂತ್ ಅವರ ಆಪ್ತರು, ಸೆಲೆಬ್ರೆಟಿಗಳು ಕೂಡ...

ಹಾಸದಲ್ಲಿ ಶಾಸಕ ಪ್ರೀತಮ್ ಜೆ. ಗೌಡರ್ 41ನೇ ಹುಟ್ಟುಹಬ್ಬ ಆಚರಣೆ : ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮದ ಜೊತೆ ಅನ್ನದಾನ

ಹಾಸನ: ಕ್ಷೇತ್ರದ ಶಾಸಕರಾದ ಪ್ರೀತಮ್ ಜೆ. ಗೌಡರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಸೀತರಾಮಾಂಜನೇಯ ದೇವಸ್ಥಾನದ ಆವರಣದಲ್ಲಿ ಸೋಮವಾರ ಗಣೇಶ, ನವಗ್ರಹ, ಜಗನ್ಮೋಹಿನಿ ಜಪ ಮಂತ್ರ ಹೋಮವನ್ನು ನಡೆಸಿ ಅನ್ನದಾನ ನೆರವೇರಿಸಲಾಯಿತು. ಕೆಂಪೇಗೌಡ ಪ್ರತಿಮೆ ಪಕ್ಕದಲ್ಲೇ ಹೆಚ್.ಡಿ.ದೇವೇಗೌಡರ ಪ್ರತಿಮೆ ನಿರ್ಮಿಸಬೇಕು : ಹಾಸನದಲ್ಲಿ ಎಎಪಿ ಮುಖಂಡ ಅಗಿಲೆ ಯೋಗೀಶ್ ಒತ್ತಾಯ ನಂತರ ನಗರಸಭೆ ಅಧ್ಯಕ್ಷರು...

ಪ್ರಿಯಾಂಕ ಉಪೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಪೋಸ್ಟರ್ ಬಿಡುಗಡೆ ಮಾಡಿದ ‘ಕೈಮರ’ ಚಿತ್ರತಂಡ

ಬೆಂಗಳೂರು: ಇಂದು ಪ್ರಿಯಾಂಕ ಉಪೇಂದ್ರ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಬರುತ್ತಿದೆ. ಇದೇ ಖುಷಿಯಲ್ಲಿ ಪ್ರಿಯಾಂಕ ಅವರು ಅಭಿನಯಿಸುತ್ತಿರುವ ‘ಕೈಮರ’ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವುದರ ಮೂಲಕ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ. ನೀವು ಮೇಕಪ್ ಮಾಡಲು ಬಯಸುವಿರಾ..ಈ ಸಲಹೆಗಳನ್ನು ಅನುಸರಿಸಿ…! ಖ್ಯಾತ ನಿರ್ದೇಶಕ ಪಿ.ವಾಸು ಅವರ ಸಹೋದರನ ಪುತ್ರ ಗೌತಮ್ ವಿಮಲ್ ನಿರ್ದೇಶನದ "ಕೈಮರ"...

ವಿಶೇಷ ಚೇತನ ಮಕ್ಕಳ ಜೊತೆ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ..

ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ​ ​ ​ ​ ​ ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...

ಘೋಸ್ಟ್ ಚಿತ್ರದ ಪೋಸ್ಟರ್ ರೀಲಿಸ್ ಮಾಡಲಿರುವ ಕಿಚ್ಚ

ಜುಲೈ 12 ರಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 60ನೇ ಹುಟ್ಟು ಹಬ್ಬವು ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಹಿನ್ನೆಲೆ ನಟ ಶ್ರೀನಿ ನಿರ್ದೇಶನದಲ್ಲಿ ಘೋಸ್ಟ್ ಚಿತ್ರವು ಸೆಟ್ಟೇರಲಿದೆ. ಇಂದು ಚಿತ್ರದ ಪೋಸ್ಟರ್‌ನ್ನು ಅಭಿನಯ ಚಕವರ್ತಿ ಕಿಚ್ಚ ಸುದೀಪ್ ಬಿಡುಗಡೆ ಮಾಡಲಿದ್ದಾರೆ. ಪೋಸ್ಟರ್‌ನಲ್ಲಿ ಕಿಂಗ್ ಆಫ್ ಆಲ್ ಮಾಸಸ್ ಎಂಬ ಸಾಲು ಬರೆದಿದ್ದು, ಕುತೂಹಲ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img