Friday, October 18, 2024

#birthday celebrate

Sudeep : ಮನೆ ಬಳಿ ಯಾರೂ ಬರಬೇಡಿ: ಮನವಿ ಮಾಡಿದ ಕಿಚ್ಚ

ಕಿಚ್ಚ ಸುದೀಪ್‌ ಅವರ ಹುಟ್ಟು ಬ್ಬಕ್ಕೆ ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಸೆಪ್ಟೆಂಬರ್‌ ೨ರಂದು ಸುದೀಪ್‌ ಬರ್ತ್ ಡೇ. ಹಾಗಾಗಿ ಮನೆ ಮುಂದೆ ಅಭಿಮಾನಿಗಳು ಬರುವುದು ಬೇಡ ಎಂದು ಸುದೀಪ್‌ ಮನವಿ ಮಾಡಿದ್ದಾರೆ. ಅದಕ್ಕೆ ಕಾರಣ, ಮನೆ ಇರುವುದು ಸಣ್ಣ ರಸ್ತೆಯ ಪಕ್ಕ. ಅಲ್ಲಿ ಅಭಿಮಾನಿಗಳು ಸೇರಿದರೆ, ರಸ್ತೆ ಜಾಮ್‌ ಆಗುತ್ತೆ. ಅಷ್ಟೇ ಅಲ್ಲ, ಅಕ್ಕಪಕ್ಕದ ಮನೆಯವರಿಗೂ...

Birthday celebrate: ಡಾಲಿ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಪಾತ್ರ ಪರಿಚಯದ ಟೀಸರ್

ಸಿನಿಮಾ ಸುದ್ದಿ; ನಟ-ನಿರ್ಮಾಪಕ ಡಾಲಿ ಧನಂಜಯ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ "ಉತ್ತರಕಾಂಡ" ಚಿತ್ರತಂಡದವರು ಚಿತ್ರದಲ್ಲಿನ ಧನಂಜಯ್ ಅವರ ಪಾತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹುಟ್ಟುಹಬ್ಬದ ಪೂರ್ವಭಾವಿಯಾಗಿ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದವರು ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದರು. ಧನಂಜಯ್ ಅವರ ಪಾತ್ರವಾದ "ಗಬ್ರು ಸತ್ಯ"ನ...

Kaira adwani: ತಾಯಿಯಾಗುವ ಬಯಕೆ ವ್ಯಕ್ತಪಡಿಸಿದ ಬಾಲಿವುಡ್ ನಟಿ ಕಿಯಾರಾ ಅದ್ವಾನಿ

ಸಿನಿಮಾ ಸುದ್ದಿ; ಬಾಲಿವುಡ್ ಟಾಪ್ ನಟಿಯರಲ್ಲಿ ಒಬ್ಬರಾದ ಕಿಯಾರಾ ಅದ್ವಾನಿಯವರು ಶೇರ್ ಶಾ ನಟ ಸಿದ್ದಾರ್ಥ ಮಲ್ಹೋತ್ರಾ ಅವರನ್ನು ಫೆಬ್ರವರಿ 7 2023 ರಂದು ತಮ್ಮ ಆಪ್ತರ ಸಮ್ಮುಖದಲ್ಲಿ ಜೈಸಲ್ಮೇರ್ ನ್ ಸೂರ್ಯಘಡ ಅರಮನೆಯಲ್ಲಿ  ಅದ್ದೂರಿಯಾಗಿ ವಿವಾಹವಾದರು. ಮದುವೆ ಬಳಿಕ ದಂಪತಿಗಳು ತಮ್ಮ ತಮ್ಮ ಸಿನಿಮಾಗಳಲ್ಲಿ ನಿರತರಾದರು ಇತ್ತೀಚಿಗೆ ತಮ್ಮ ಸಿನಿಮಾದ ಪ್ರಚಾರದ ವೇಳೆ ತಾವು...

ShiddaGanga: ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದರು

ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ  ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ. ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ...

Shivaraj Kumar-ಚಿತ್ರರಂಗದ ,ರಾಜಕೀಯ ಗಣ್ಯರಿಂದ ಶಿವಣ್ಣಗೆ ಹುಟ್ಟುಹಬ್ಬದ ಶುಭಾಶಯಗಳು

ಸಿನಿಮಾ ಸುದ್ದಿ:  ಹುಟ್ಟು ಹಬ್ಬಆಚರಿಸಿಕೊಂಡ ನಟ ಶಿವರಾಜ್ ಕುಮಾರ್  ಅವರಿಗೆ ಸಿನಿಮಾ ರಂಗದ ದಿಗ್ಗಜರು ಮಾತ್ರವಲ್ಲ, ರಾಜಕೀಯ ಗಣ್ಯರು ಕೂಡ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್  ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ...

Hutti Gold Mines: 77 ನೇ ವಸಂತಕ್ಕೆ ಹಟ್ಟಿ ಚಿನ್ನದ ಗಣಿ

Raichur Hutti: ಪ್ರತಿದಿನ ಸಾಕಷ್ಟು ಚಿನ್ನವನ್ನು ಹೊತೆಗೆಯುವ ಹಟ್ಟಿ ಚಿನ್ನದ ಗಣಿ 1947 ರ ಜಯಲಯ 8 ರಂದು ಹೈದರಾಬಾದ್ ಚಿನ್ನದ ಗಣಿ ಎಂದು ನೊಂದಣಿಯಾಗಿರುವ ರಾಯಚೂರು ಜಿಲ್ಲೆಯ ಹೆಮ್ಮೆಗೆ ಪಅತ್ರವಾಗಿರುವ ಹಟ್ಟಿ ಚಿನ್ನದ ಗಣಿ ಇಂದಿಗೆ 76 ವರ್ಷ ಪೂರೈಸಿ 76 ನೆ ವರ್ಷದ ಆಚರಣೆ ಪಾತ್ರವಾಗಿದೆ. ರಾಜ್ಯ ಸರ್ಕಾರದ ಒಡೆತನಕ್ಕೆ ಒಳಪಟ್ಟಿರುವ ಹಟ್ಟಿಚಿನ್ನದ...
- Advertisement -spot_img

Latest News

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್‌ ಇನ್ನಿಲ್ಲ: ಇಸ್ರೇಲ್ ಘೋಷಣೆ

International News: ಇಸ್ರೇಲ್ ಹಮಾಸ್ ಯುದ್ಧ ಆರಂಭಗೊಂಡು ಒಂದು ವರ್ಷ ಪೂರ್ಣಗೊಂಡರೂ, ಯುದ್ಧ ಮಾತ್ರ ಇನ್ನೂ ನಿಂತಿಲ್ಲ. ಇದೀಗ ಇಸ್ರೇಲ್ ಇನ್ನೊಂದು ಸುದ್ದಿ ನೀಡಿದ್ದು, ಹಮಾಸ್...
- Advertisement -spot_img