Tuesday, November 18, 2025

Birthday celebration

ಡಾ. ವಿಷ್ಣುವರ್ಧನ್ ಅವರ 75 ನೇ ಜನ್ಮದಿನ ಆಚರಣೆ!

ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಅಭಿಮಾನಿಗಳು 75 ನೇ ಜನ್ಮದಿನ ಆಚರಣೆ ಮಾಡಿದರು. ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಮಾತನಾಡಿ ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು ನುಡಿದಂತೆ ನಡೆದಿದ್ದರು ಹಾಗೂ ವಿಷ್ಣುವರ್ಧನ್ ರವರ ಜೀವನ ಎಲ್ಲರಿಗೂ ಸ್ಪೂರ್ತಿದಾಯಕ ಎಂದರು. ಈ...

Siddaramaiah: ಎಸ್.ನಿಜಲಿಂಗಪ್ಪ ದೇಶ ಕಂಡ ಮುತ್ಸದ್ದಿ ರಾಜಕಾರಣಿ

ಬೆಂಗಳೂರು: ಎಸ್. ನಿಜಲಿಂಗಪ್ಪ ಅವರು ದೇಶ ಕಂಡ ಮುತ್ಸದ್ದಿ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ನವರ ಪುಣ್ಯತಿಥಿ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ. ನೀರಾವರಿಗೆ ಹೆಚ್ಚು...

ಡಿ. 15ರಂದು ಸಿ.ಕೆ. ರಾಮಮೂರ್ತಿ 57ನೇ ಜನ್ಮದಿನಾಚರಣೆ : ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗ

ಬೆಂಗಳೂರು: ಡಿಸೆಂಬರ್ 15 ರಂದು ಬಿಜೆಪಿ ಮುಖಂಡ ಸಿ.ಕೆ ರಾಮಮೂರ್ತಿಯವರು 57ನೇ ವಸಂತಕ್ಕೆ ಕಾಲಿಡುತ್ತಿದ್ದು, ಸಿ.ಕೆ. ರಾಮಮೂರ್ತಿ ಗೆಳೆಯರ ಬಳಗದ ವತಿಯಿಂದ ಅವರ ಜನ್ಮದಿನಾಚರಣೆಯನ್ನು ಆಚರಿಸಲು ನಿರ್ಧಾರಿಸಿದ್ದಾರೆ. ಜಯನಗರದ ಚಾಮುಂಡೇಶ್ವರಿ ಕಬಡ್ಡಿ ಆಟದ ಮೈದಾನದಲ್ಲಿ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಬೆಳಗ್ಗೆ 9 ಗಂಟೆಯಿಂದ ಉಪಹಾರದೊಂದಿಗೆ ಆಚರಣೆ ಪ್ರಾರಂಭಿಸಲಾಗುವುದು. ಎಲ್ಲರೂ ಬಂದು ರಾಮಮೂರ್ತಿಯವರಿಗೆ ಶುಭಾಶಯ ತಿಳಿಸಲು ಸಿ.ಕೆ....

ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಹೇಮಂತ್‌ಕುಮಾರ್ ಗೌಡ..

https://youtu.be/HfNsqzQKH0g ಕೇಕ್ ಕತ್ತರಿಸಿ, ಪಾರ್ಟಿ ಮಾಡಿ, ಹಲವರು ತಮ್ಮ ಬರ್ತ್‌ಡೇನಾ ಸೆಲೆಬ್ರೇಟ್ ಮಾಡ್ತಾರೆ. ಆದ್ರೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ ಕುಮಾರ್ ಗೌಡ, ತಮ್ಮ ಹುಟ್ಟುಹಬ್ಬವನ್ನ ಡಿಫ್ರೆಂಟ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಸಿದ್ಧಲಿಂಗಪುರದ ಗ್ರಾಮ ಪಂಚಾಯ್ತಿಗೆ ಭೇಟಿ ನೀಡಿದ ಹೇಮಂತ್ ಗೌಡ, ಅಲ್ಲಿನ ಎಲ್ಲಾ ಪೌರ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ...

ಬರ್ತ್‌ಡೇ ಸೆಲೆಬ್ರೇಶನ್ ಬಗ್ಗೆ ಡಿ ಬಾಸ್ ಏನ್ ಹೇಳಿದ್ರು..?

ಇದೇ ಫೆಬ್ರವರಿ 16 ಡಿ ಬಾಸ್ ದರ್ಶನ್ ಬರ್ತ್‌ಡೇ ಇದೆ. ಬಾಸ್ ಬರ್ತ್‌ಡೇ ಹತ್ತಿರ ಬರುತ್ತಿದೆ ಎಂದು ದರ್ಶನ್ ಅಭಿಮಾನಿಗಳೆಲ್ಲ ಕಾತುರದಿಂದ ಕಾದು ಕುಳಿತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮೊದಲಿನ ಹಾಗೆ ದರ್ಶನ್ ತಮ್ಮ ಬರ್ತ್‌ಡೇ ಆಚರಿಸಿಕೊಳ್ಳಲಿಲ್ಲ. ಮನೆ ಬಳಿ ಅಭಿಮಾನಿಗಳ ಸಾಲು ಹರಿದು ಬರೋದೆಲ್ಲ ಬೇಡ, ಅದರ ಬದಲು ಬಡವರಿಗೆ ಅಕ್ಕಿ ಬೇಳೆ...

ಕಿಚ್ಚನ ಮಾತು ನಡೆಸಿಕೊಟ್ಟ ಅಭಿಮಾನಿಗಳು…!

www.karnatakatv.net :ಸ್ಯಾಂಡಲ್ ವುಡ್ ನ  ಪೈಲ್ವಾನ್ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ರಾಜ್ಯಾದ್ಯಂತ ಕೋಟಿಗೊಬ್ಬನ ಜನುಮ ದಿನವನ್ನ ತಮ್ಮದೇ ರೀತಿಯಲ್ಲಿ ಆಚರಿಸುವ ಮೂಲಕ ನೆಚ್ಚಿನ ನಟನಿಗೆ ಶುಭ ಹಾರೈಸಿದ್ದಾರೆ. ತುಮಕೂರಿನಲ್ಲಿ ಕಿಚ್ಚನ ಅಭಿಮಾನಿಗಳು ವಿಶಿಷ್ಟವಾಗಿ ಆಚರಿಸಿದ್ರು. ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿ, ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ಚಂದನವನದ ಚೆಂದದ ನಟ ಕಿಚ್ಚ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಜಾಗ್ವರ್ ಹೀರೋ ನಿಖಿಲ್ ಕುಮಾರ್..ಪತ್ನಿಯೊಂದಿಗೆ ನಿಖಿಲ್ ಮೊದಲ ಬರ್ತ್ ಡೇ ಹೇಗಿತ್ತು..?

ಕನ್ನಡ ಚಿತ್ರರಂಗದ ಜಾಗ್ವರ್ ಹೀರೋ, ಸ್ಟೈಲೀಶ್ ಸ್ಟಾರ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಟ ನಿಖಿಲ್ ಕುಮಾರ್ ಗಿಂದು ಹುಟ್ಟುಹಬ್ಬದ ಸಂಭ್ರಮ. ಇಂದು ಬೆಳಗ್ಗೆಯೇ ಬೆಂಗಳೂರಿನ ಜೆಪಿನಗರದ ನಿವಾಸದಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ತಂದೆ-ತಾಯಿಯ ಆರ್ಶೀವಾದ ಪಡೆದುಕೊಂಡರು. ಬಳಿಕ ಇಡೀ ಕುಟುಂಬದೊಂದಿಗೆ ಯುವರಾಜ ನಿಖಿಲ್ ಕೇಕ್ ಕತ್ತರಿಸಿ ಸಂಭ್ರಮಪಟ್ಟರು. ವಿಶೇಷ ಅಂದ್ರೆ ಈ ವರ್ಷ...

ಪ್ರೀತಿಯ ಮಡದಿ ಪ್ರೇರಣಾ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಕೊಟ್ರು ಸೂಪರ್ ಗಿಫ್ಟ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಪತ್ನಿ ಪ್ರೇರಣಾ ಅಂದ್ರೆ ಅಚ್ಚುಮೆಚ್ಚು. ಯಾಕಂದ್ರೆ ಈ ಜೋಡಿ ಪರಸ್ಪರ ಪ್ರೀತಿಸಿ ಸಪ್ತಪದಿ ತುಳಿದ ಲವ್ ಬರ್ಡ್ಸ್. ಹೀಗಿರುವಾಗ ವಿಶೇಷ ದಿನಗಳು ಅಂದ್ರೆ ಅದನ್ನು ಮತ್ತಷ್ಟು ಸ್ಪೆಷಲ್ ಡೇ ಮಾಡೋದು ಕಾಮನ್. ಇಂದು ಧ್ರುವ ಸರ್ಜಾ ಪ್ರಿಯ ಮಡದಿ ಪ್ರೇರಣಾ ಶಂಕರ್ ಹುಟ್ಟುಹಬ್ಬ. ಈ ದಿನವನ್ನು ಆ್ಯಕ್ಷನ್ ಪ್ರಿನ್ಸ್...

ಮಹೇಂದ್ರ ಸಿಂಗ್ ಧೋನಿ ಹುಟ್ಟುಹಬ್ಬ- ಪುತ್ರಿಯೊಂದಿಗೆ ಮಹೀ ಡ್ಯಾನ್ಸ್..!

ಇಂಗ್ಲೆಂಡ್: ಇಂದು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ 38ನೇ ಹುಟ್ಟುಹಬ್ಬದ ಸಂಭ್ರಮ. ತಮ್ಮ ಹುಟ್ಟಹಬ್ಬವನ್ನು ಪತ್ನಿ ಸಾಕ್ಷಿ, ಪುತ್ರಿ ಜಿವಾ ಹಾಗೂ ಟೀಂ ಮೇಟ್ ಗಳೊಂದಿಗೆ ಮಹೀ ಕೇಕ್ ಕತ್ತರಿಸೋ ಮೂಲಕ ಸಂತಸ ಹಂಚಿಕೊಂಡ್ರು. https://www.instagram.com/p/Bzl_VnDnfyS/?utm_source=ig_web_copy_link ಮಹೀ ಹುಟ್ಟುಹಬ್ಬದ ಸಂಭ್ರಮದಲ್ಲಿ ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯಾ ಸೇರಿದಂತೆ ಮತ್ತಿತರ ಆಟಗಾರರು ಭಾಗಿಯಾಗಿದ್ರು....
- Advertisement -spot_img

Latest News

ಗಿಲ್ಲಿ ನಟನ ಮೇಲೆ ಕೆಂಗಣ್ಣು : ಮಹಿಳಾ ಆಯೋಗಕ್ಕೆ ದೂರು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿಜವಾದ ಎಂಟರ್‌ಟೇನರ್ ಎಂದರೆ ಅದು ಗಿಲ್ಲಿ ನಟನೇ ಎಂಬ ಅಭಿಪ್ರಾಯ ಮನೆ ಮಾಡಿದೆ. ತನ್ನ ಅದ್ಭುತ ಕಾಮಿಡಿ ಟೈಮಿಂಗ್,...
- Advertisement -spot_img