Thursday, October 23, 2025

Birthday congratulations party

ನಾನು ಇವತ್ತೇ ಸಿಎಂ ಆಗ್ತೆನೆ…! ಜನಾರ್ದನ ರೆಡ್ಡಿ ಹೊಸ ಬಾಂಬ್

https://www.youtube.com/watch?v=j_sbgt82aVU ಬಳ್ಳಾರಿಯಲ್ಲಿ ಕಳೆದ ರಾತ್ರಿ‌ ಜರುಗಿದ ಶಾಸಕ ಸೋಮಶೇಖರ ರೆಡ್ಡಿ ರವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಜರ್ನಾದನ ರೆಡ್ಡಿ ಮಾತನಾಡಿದ್ದು, 'ನಾನು ಮನಸ್ಸು ಮಾಡಿದ್ರೆ ಇವತ್ತೆ ಒಂದು ದಿನಕ್ಕಾದ್ರೂ ಸಿಎಂ ಆಗ್ತೆನೆ' ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿ ರೆಡ್ಡಿ, ರಾಮುಲು...
- Advertisement -spot_img

Latest News

ಡಾ.ಮಹೇಂದ್ರ ರೆಡ್ಡಿ ಶಾಕಿಂಗ್ ಪ್ಲಾನ್‌ ಬಯಲು !

ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ, ಡಾ.ಮಹೇಂದ್ರ ರೆಡ್ಡಿ ಕೊನೆಗೂ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿರುವುದು ದೊಡ್ಡ ಬೆಳವಣಿಗೆಯಾಗಿದೆ. ತನಿಖಾ ಅಧಿಕಾರಿಗಳ...
- Advertisement -spot_img