Saturday, May 17, 2025

Birthday Party

ನಾಯಿ ಓಡಿಸಲು ಹೋಗಿ ತಾನೇ ಆಯತಪ್ಪಿ ಸಾವನ್ನಪ್ಪಿದ ಯುವಕ

National News: ಸಾವು ಸಮೀಪಿಸಿದಾಗ, ನಮ್ಮ ಬುದ್ಧಿ ನಮ್ಮ ಕೈಯಲ್ಲಿರುವುದಿಲ್ಲ. ಎಷ್ಟೇ ಬುದ್ಧಿವಂತನಾಗಿದ್ದರೂ, ಅವನಿಗೆ ಸಾವು ನೋವು ಬರಬೇಕು ಎಂದು ಬರೆದಿದ್ದರೆ, ಆತ ಆ ಕ್ಷಣ ಮೂರ್ಖನಾಗಿಬಿಡುತ್ತಾನೆ. ಕೆಲವೊಮ್ಮೆ ಅಧಿಕಪ್ರಸಂಗತನವೂ ನಮಗೆ ಸಾವು ತರುತ್ತದೆ. ಅದೇ ರೀತಿಯ ಘಟನೆಯೊಂದು, ನಡೆದಿದ್ದು, ಯುವಕನೋರ್ವ ಗೆಳೆಯನ ಬರ್ತ್‌ಡೇ ಪಾರ್ಟಿಗೆ ಹೋಗಿದ್ದ. ಆ ಪಾರ್ಟಿ ನಡೆಯುತ್ತಿದ್ದ ಹೊಟೇಲ್‌ಗೆ ನಾಯಿಯೊಂದು...

ಬರ್ತ್‌ಡೇ ಪಾರ್ಟಿಯಲ್ಲಿ ನೃತ್ಯ ಮಾಡಲಿಲ್ಲವೆಂದು ಅಮಾನುಷವಾಗಿ ನಡೆದುಕೊಂಡ 8 ಮಂದಿ ಬಂಧನ

Uttar Pradesh News: ಬರ್ತ್‌ಡೇ ಪಾರ್ಟಿಯಲ್ಲಿ ಇಬ್ಬರು ನೃತ್ಯಗಾರ್ತಿಯರು ನೃತ್ಯ ಮಾಡಲಿಲ್ಲವೆಂದು, 8 ಯುವಕರು ಗ್ಯಾಂಗ್‌ರೇಪ್ ಮಾಡಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರಪ್ರದೇಶದ ಖುಷಿನಗರದಲ್ಲಿ ಈ ಘಟನೆ ನಡೆದಿದ್ದು, ಆರ್ಕೇಸ್ಟ್ರಾ ನಡೆಯುತ್ತಿದ್ದಾಗ, ಅಲ್ಲಿ ನೃತ್ಯ ಮಾಡುತ್ತಿದ್ದ ನೃತ್ಯಗಾರ್ತಿಯರ ಹಣೆಗೆ ಬಂದೂಕು ಇಟ್ಟು ಹೆದರಿಸಿ, ಓರ್ವ ಆರೋಪಿಯ ಮನೆಗೆ ಕರೆದೊಯ್ಯಲಾಗಿದೆ. ಅಲ್ಲಿ ಓರ್ವ ಆರೋಪಿಯ ಬರ್ತ್‌ಡೇ ಪಾಾರ್ಟಿ...

ಪ್ರೀತಿ ನಿರಾಕರಿಸಿದ ಪ್ರೇಯಸಿ ಮೇಲೆ ಪಾಗಲ್ ಪ್ರೇಮಿಯಿಂದ ಮಾರಣಾಂತಿಕ ಹಲ್ಲೆ.!

https://www.youtube.com/watch?v=MpU5KG_-LFs ಮಂಡ್ಯ ನಗರದಲ್ಲಿ ಭಗ್ನ ಪ್ರೇಮಿಯಿಂದ ಪ್ರೇಯಸಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿ ಮೇಲೆ ಪಾಗಲ್ ಪ್ರೇಮಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಡ್ಯದ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ. ಯರಹಳ್ಳಿ ಗ್ರಾಮದ ಸಂಪತ್ ಕುಮಾರ್ ಎಂಬಾತ ಅದೇ ಗ್ರಾಮದ ಪ್ಯಾರಾ ಮೆಡಿಕಲ್ ಮಾಡುತಿದ್ದ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ...

ಮಮ್ಮಲ ಮರುಗುವಂತೆ ಮಾಡ್ತಿದೆ ಅಪ್ಪು ಹಾಡಿದ ಈ ಕೊನೆಯ ಹಾಡು..!

ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು  ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img