Sunday, September 6, 2026

birthday special

ಕುಮಾರಸ್ವಾಮಿ ಜನ್ಮದಿನ ಹಿನ್ನೆಲೆ : ಜೆಡಿಎಸ್ ನಿಂದ ವಿಶೇಷ ಪೂಜೆ, ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ್, ವೃದ್ಧರಿಗೆ ಬೆಡ್ ಶೀಟ್ ವಿತರಣೆ

ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img