ಮುಂಬೈ: ಭಾರತದ ಲೆಜೆಂಡರಿ ನಾಯಕ ಸೌರವ್ ಗಂಗೂಲಿ ಶುಕ್ರವಾರ ಜುಲೈ 8 ರಂದು 50 ವರ್ಷಗಳನ್ನು ಪೂರೈಸಿದರು. ದಾದಾ ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷರಾಗಿದ್ದಾರೆ. ಅವರು 2019 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಭಾರತೀಯ ಕ್ರಿಕೆಟ್ನ ಯೋಗಕ್ಷೇಮಕ್ಕಾಗಿ ಅದ್ಭುತವಾಗಿ ಕೆಲಸ ಮಾಡಿದ್ದಾರೆ.
ಈ ಮೊದಲು ಗಂಗೂಲಿ ಜನವರಿ 1992ರಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ...
https://www.youtube.com/watch?v=v2hXspkCtPk
ಕೆಜಿಎಫ್ ಸಿನಿಮಾ ಹೊಸ ದಾಖಲೆಯನ್ನ ಸೃಷ್ಟಿಸಿದೆ. ಈ ಚಿತ್ರದಲ್ಲಿ ನಟಿಸಿರುವ ಹಲವು ಕಲಾವಿದರು ರಾತ್ರೋರಾತ್ರಿ ಜನಪ್ರಿಯತೆ ಪಡೆದುಕೊಂಡಿದ್ದಾರೆ. ನಟ, ನಟಿ ಅಷ್ಟೇ ಅಲ್ಲ ಈ ಸಿನಿಮಾದಲ್ಲಿರುವ ಬೇರೆ ಪಾತ್ರಧಾರಿಗಳಿಗೂ ಕೂಡ ಅವರ ವೃತ್ತಿಜೀವನಕ್ಕೆ 'ಕೆಜಿಎಫ್' ಸಿನಿಮಾ ದೊಡ್ಡ ಮೈಲೇಜ್ ಕೊಟ್ಟಿದೆ. ಈ ಸಿನಿಮಾದಲ್ಲಿ ಗರುಡ ಪಾತ್ರ ಮಾಡಿರುವ ನಟ ರಾಮಚಂದ್ರ ರಾಜು ಅವರಿಗಂತೂ ಸಿಕ್ಕಾಪಟ್ಟೆ...
https://www.youtube.com/watch?v=d1wA4O7TLIw
ವಿಜಯವಾಡ:ಭಾರತ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟು ಹಬ್ಬದ ಪ್ರಯುಕ್ತ 41 ಅಡಿ ಎತ್ತರದ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ವಿಜಯವಾಡದಲ್ಲಿ ಅದ್ದೂರಿಯಾಗಿ ಬರ್ತ ಡೇ ಆಚರಿಸಲು ಫ್ಯಾನ್ಸ್ ನಿರ್ಧಿರಿಸಿದ್ದಾರೆ.
ಜು.7 ಧೋನಿ ಹುಟ್ಟುಹಬ್ಬ ಮಾಹಿ 41ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆಂಧ್ರ ಪ್ರದೇಶದ ವಿಜಯವಾಡದ ಅಭಿಮಾನಿಗಳು 41 ಅಡಿ ಎತ್ತರದ ಧೋನಿ...
https://www.youtube.com/watch?v=F5GNcbe28-A
ಸ್ಯಾಂಡಲ್ ವುಡ್ ಹಾಸ್ಯ ನಟ ಕೋಮಲ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ತಮ್ಮ ಕಾಮಿಡಿ ಪಾತ್ರಗಳ ಮೂಲಕವೇ ಜನಮನ ಗೆದ್ದ ನಟ ಕೋಮಲ್, ಹಾಸ್ಯ ಭರಿತ ಪಾತ್ರಗಳು ಮಾತ್ರವಲ್ಲ ಸಿನಿಮಾ ನಾಯಕನಾಗಿಯೂ ಕೂಡ ಸಾಕಷ್ಟು ಮನ್ನಣೆ ಪಡೆದಿದ್ದಾರೆ.
ತಮ್ಮ ವಿಭಿನ್ನ ಕಾಮಿಡಿ ಮೂಲಕ ಜನರನ್ನ ರಂಜಿಸಿದ ನಟ. ಕೋಮಲ್ ಅಂದ್ರೆ ಹಾಸ್ಯ, ಹಾಸ್ಯ ಅಂದ್ರೆ ಕೋಮಲ್ ಎನ್ನುವಷ್ಟರ ಮಟ್ಟಿಗೆ...
ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಇಂದು 42ನೇ ಬರ್ತ್ಡೇ ಸಂಭ್ರಮ. ಈ ವರ್ಷ ಗಣೇಶ್ ಹುಟ್ಟುಹಬ್ಬ ಆಚರಿಸಿಲ್ಲ. ಇದರಿಂದ ಅಭಿಮಾನಿಗಳು ಕೊಂಚ ಬೇಸರಗೊಂಡಿದ್ದಾರೆ. ಸಾಮಾನ್ಯ ಕುಟುಂಬದಿಂದ ಬಂದ ಗಣೇಶ್ ಈಗ ಸೂಪರ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ. ಗಣೇಶ್ ಅವರನ್ನು ಕಂಡರೆ ಅನೇಕರಿಗೆ ಅಚ್ಚುಮೆಚ್ಚು. ಆದರೆ ಇದೀಗ ಅವರು ತಮ್ಮ ಅಭಿಮಾನಿಯೋರ್ವರ...
ಬಾಲಿವುಡ್ ಹಾಗೂ ತಮಿಳು ಚಿತ್ರರಂಗದಲ್ಲಿ ಸಖತ್ ಫೇಮಸ್ ಆಗಿರುವ ನಟ ಅಂದರೆ ಅದು ಆರ್.ಮಾಧವನ್. ಇಂದು ಅವರು ತಮ್ಮ 52 ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ.
ಇವರು ಏಳು ಭಾಷೆಗಳಲ್ಲಿ ನಟಿಸಿರುವ ನಟ ಆರ್ ಮಾಧವನ್ ಅವರು ಒಬ್ಬ ಭಾರತೀಯ ಚಿತ್ರರಂಗದ ನಟ, ನಿರ್ದೇಶಕ, ಬರಹಗಾರ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇವರಿಗೆ ಅನೇಕ ಪ್ರಶಸ್ತಿಗಳು ಬಂದಿವೆ....
www.karnatakatv.net : ಜನರು ತಮ್ಮ ಹುಟ್ಟು ಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸಬಾರದು ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ.
ಹೌದು.. ಈಗಿನ ಕಾಲದಲ್ಲಿ ಜನರು ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಚರಿಸುವುದು ಒಂದು ಟ್ರೆಂಡ್ ಆಗಿದೆ, ಆದರೆ ಹೀಗೆಲ್ಲ ಮಾಡಿದ್ರೆ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡಿ ತಾವು ಕೀಳೆಂಬ ಭಾವನೆ ಬರಬಹುದು...
www.karnatakatv.net: ಭಾರತೀಯ ಜನತಾ ಪಕ್ಷವು ಇಂದು ಹಲವು ಜನಪರ ಕಾರ್ಯಕ್ರಮಗಳನ್ನು ಯೋಜಿಸಿದೆ. ಮೋದಿ ಜೀವನ ಆಧಾರಿತ ಚಲನಚಿತ್ರ ಪ್ರದರ್ಶನ, ರಕ್ತದಾನ ಶಿಬಿರಗಳು, ಸ್ವಚ್ಛತೆ ಮತ್ತು ವ್ಯಾಕ್ಸಿನೇಷನ್ ಡ್ರೈವ್ಗಳನ್ನು ನಡೆಸಲಿದೆ ಎಂದು ತಿಳಿದುಬಂದಿದೆ.ಇಂದು 71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ. ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,...
ಸ್ಯಾಂಡಲ್ವುಡ್ ಮಾಣಿಕ್ಯ ನಟ ಸುದೀಪ್ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್ವುಡ್ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....
Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...