ಕೊಹ್ಲಿ ಟೆಸ್ಟ್ ಕ್ರಿಕೆಟ್ಗೆ ರಾಜಿನಾಮೆ ನೀಡಿದ್ದೇ ನೀಡಿದ್ದು, ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಬೇಜಾರದ ಸಂಗತಿಯಾದರೆ ಇನ್ನೊಂದೆಡೆ ಚರ್ಚೆಯಾಗುತ್ತಿದೆ. ಹಾಗೆಯೇ ಭಾರತ ಕಂಡ ಅತ್ಯಂತ ಯಶಸ್ವಿ ಟೆಸ್ಟ್ ಕ್ರಿಕೆಟ್ ನಾಯಕನೊಬ್ಬ, ಹೀಗೆ ಇದ್ದಕ್ಕಿದ್ದಂತೆ ತನ್ನ ಸ್ಥಾನವನ್ನು ತ್ಯಜಿಸಿದ್ದಕ್ಕೆ ಪ್ರತಿಯೊಬ್ಬ ಅಭಿಮಾನಿಯೂ ಸಹ ಆಶ್ಚರ್ಯಕ್ಕೊಳಗಾಗಿದ್ದಾನೆ. ಇಂತಹ ನಾಯಕ ದಿಢೀರ್ ಎಂದು ನಾಯಕತ್ವ ಬಿಟ್ಟುಕೊಟ್ಟಿದ್ದಕ್ಕೆ ಅನೇಕ ಕ್ರಿಕೆಟಿಗರು...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...