Thursday, February 12, 2026

bisi oota

Bisiyuta:ಬಿಸಿ ಊಟ ನೀಡದೆ ಬೇಜವಬ್ದಾರಿ ವರ್ತನೆ ತೋರುತ್ತಿರುವ ಶಾಲೆಯ ಮುಖ್ಯಶಿಕ್ಷಕರು

ದಾವಣಗೆರೆ:   ರಾಜ್ಯದ  ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಸಾಕಷ್ಟು ವರ್ಷಗಳಿಂದ ರಾಜ್ಯ ಸರ್ಕಾರ  ಮಧ್ಯಾಹ್ನದ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿಕೊಂಡು ಬಂದಿದ್ದಾರೆ. ಅದರೆ ಕೆಲವು ಕಡೆಗಳಲ್ಲಿ ಬಿಸಿಯೂಟವನ್ನು ಕೊಡುವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಇದಕ್ಕೆ ಕಾರಣ ಸಾಕಷ್ಟಿವೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಮುಖ್ಯಶಿಕ್ಷಕರ ಬೇಜವಬ್ದಾರಿತನದಿಂದ ಮತ್ತು ಅಡುಗೆ ಸಿಬ್ಬಂದಿಗಳ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img