ರಾಜಧಾನಿ ಬೆಂಗಳೂರಿನ ಮನೆ ಮನೆ ಕೊಳವೆ, ಟ್ಯಾಂಕರ್ ಮೂಲಕ ಕೋಟ್ಯಂತರ ಜನರಿಗೆ ಕಾವೇರಿ ಕುಡಿಯುವ ನೀರು ಪೂರೈಸುತ್ತಿರುವ ಬೆಂಗಳೂರು ಜಲಮಂಡಳಿಯು, ಇದೀಗ ಬಿಸ್ಲೇರಿ ಮಾದರಿಯಲ್ಲಿ ಕಾವೇರಿ ನೀರಿನ ಬಾಟಲ್ ಪರಿಚಯಿಸುವುದಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಂದುಕೊಂಡತೆ ಎಲ್ಲವೂ ಸುಗಮವಾದರೆ, ಬಸ್ ಸ್ಟ್ಯಾಂಡ್, ರೈಲ್ವೆ ಸ್ಟೇಷನ್ನಿಂದ ಏರ್ಪೋರ್ಟ್ವರೆಗೆ ಎಲ್ಲೆಡೆ ಬೆಂಗಳೂರು ಜಲಮಂಡಳಿಯ ಕಾವೇರಿ ನೀರಿನ ಬಾಟಲ್ಗಳು...
ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು.
ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...