Sunday, March 29, 2026

bisleri company

ಜಲಮಂಡಳಿಯ ಹೊಸ ಯೋಜನೆ – ಬಿಸ್ಲೇರಿ ಮಾದರಿ ಕಾವೇರಿ ಬಾಟಲ್

ರಾಜಧಾನಿ ಬೆಂಗಳೂರಿನ ಮನೆ ಮನೆ ಕೊಳವೆ, ಟ್ಯಾಂಕರ್‌ ಮೂಲಕ ಕೋಟ್ಯಂತರ ಜನರಿಗೆ ಕಾವೇರಿ ಕುಡಿಯುವ ನೀರು ಪೂರೈಸುತ್ತಿರುವ ಬೆಂಗಳೂರು ಜಲಮಂಡಳಿಯು, ಇದೀಗ ಬಿಸ್ಲೇರಿ ಮಾದರಿಯಲ್ಲಿ ಕಾವೇರಿ ನೀರಿನ ಬಾಟಲ್‌ ಪರಿಚಯಿಸುವುದಕ್ಕೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಅಂದುಕೊಂಡತೆ ಎಲ್ಲವೂ ಸುಗಮವಾದರೆ, ಬಸ್‌ ಸ್ಟ್ಯಾಂಡ್‌, ರೈಲ್ವೆ ಸ್ಟೇಷನ್‌ನಿಂದ ಏರ್‌ಪೋರ್ಟ್‌ವರೆಗೆ ಎಲ್ಲೆಡೆ ಬೆಂಗಳೂರು ಜಲಮಂಡಳಿಯ ಕಾವೇರಿ ನೀರಿನ ಬಾಟಲ್‌ಗಳು...

Bisleri: ಬಿಸ್ಲೇರಿ ಕಂಪನಿಗೆ 60.000 ರೂ ದಂಡ..!

ಧಾರವಾಡ: ಸೇವಾ ನ್ಯೂನತೆ ಎಸಗಿದ ಬಿಸ್ಲೇರಿ ಕಂಪನಿಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗವು ದಂಡ ವಿಧಿಸಿ ಆದೇಶಿಸಿದೆ. ಹುಬ್ಬಳ್ಳಿಯ ಲಿಂಗರಾಜ ನಗರದ ಹೂಗಾರ ಲೇಔಟ್‌ನ ದೇವೇಂದ್ರಪ್ಪ ಹೂಗಾರ ಅನ್ನುವವರು ಹುಬ್ಬಳ್ಳಿಯ ಕ್ಲಬ್‍ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಜ್ಯೂಸ್ ಹಾಗೂ ಐಸ್‍ಕ್ರೀಮ್ ಅಂಗಡಿಯನ್ನು ಸ್ವಯಂ ಉದ್ಯೋಗದ ಅಡಿ ನಡೆಸುತ್ತಿದ್ದರು. ಅವರು ತಮ್ಮ ಅಂಗಡಿಯಲ್ಲಿ ಬಿಸ್ಲೇರಿ ನೀರು, ಜೂಸ್...
- Advertisement -spot_img

Latest News

Davanagere: ಸಿಎಂ ಮಂಡಿಸಿದ ಬಜೆಟ್ ಯಾವ ಕ್ಷೇತ್ರಕ್ಕೂ ಪ್ರಯೋಜನವಾಗಿಲ್ಲ: ಬಿ.ವೈ.ವಿಜಯೇಂದ್ರ

Davanagere: ದಾವಣಗೆರೆ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸಲಿದ್ದು, ಉಭಯ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಬಿಜೆಪಿ...
- Advertisement -spot_img