ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...