ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ಪೋದಲ್ಲಿ ಈ ಸ್ಕೂಟರ್ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್ಸಿಂಕ್...