ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಆ. 31ನೇ ತಾರೀಕು ನಡೆದ ಸಭೆಯಲ್ಲಿ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಹಾಜರಾಗಿಲ್ಲ. ಅವರಿಗೆ ಐತಿಹಾಸಿಕ ಅತಿಥಿ ಗೃಹವನ್ನು ಮನರಂಜನೆಯ ಕ್ಲಬ್ ಅನ್ನಾಗಿ ಪರಿವರ್ತಿಸುವ ಬಗ್ಗೆ ಅಭ್ಯಂತರವಿದೆ ಎಂಬುದು ತಿಳಿದುಬಂದಿದೆ. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಅಬ್ದುಲ್ ಖಾದರ್ , ರಿಜ್ವಾನ್ ಹರ್ಷದ್, ನಯನ ಮೊಟ್ಟಮ್ಮ , ಎನ್.ಎ. ಹ್ಯಾರಿಸ್ ಇನ್ನಿತರರು ಭಾಗವಹಿಸಿದ್ದ ಮಾಹಿತಿ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...