Wednesday, April 8, 2026

Bjp

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ನೀವು ನಮಾಜ್ ಮಾಡುವ ವೇಳೆ ನಿಮ್ಮ ಎದುರು ವಿಷಕಾರಿ ಸರ್ಪ ಬಂದರೆ, ನೀವು ನಮಾಜ್ ನಿಲ್ಲಿಸಿ, ಆ ವಿಷಕಾರಿ ಸರ್ಪವನ್ನು ಹತ್ಯೆ ಮಾಡಬೇಕು ಎಂದು ಕುರಾನ್‌ನಲ್ಲಿ...

ಸಮರ್ಥ್ ನಾ ಒತ್ತಾಯದ ಮೇರೆಗೆ ಉಪಚುನಾವಣೆಗೆ ನಿಲ್ಸಿದ್ದು!: Prabha Mallikarjun Podcast

Political News: ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಸಂದರ್ಶನದಲ್ಲಿ ಮಾತನಾಡಿದ್ದು, ಸಮರ್ಥ ಅವರನ್ನು ದಾವಣಗೆರೆಯ ಯುವ ಪೀಳಿಗೆಯವರು ಮಾತ್ರವಲ್ಲ. ಚಿಕ್ಕ ಚಿಕ್ಕ ಮಕ್ಕಳು ಮೆಚ್ಚುತ್ತಾರೆ. ನಾನು ಆಚೆ ಹೋದಾಗ, ಸಮರ್ಥ್ ಎಲ್ಲಿ ಎಂದು ಕೇಳುತ್ತಾರೆ. ಚಿಕ್ಕ ಹುಡುಗಿ, ಆಕೆಗೆ ಮತ ಹಾಕುವ ವಯಸ್ಸೂ ಆಗಿಲ್ಲ. ಆದರೆ ಆಕೆ ಸಮರ್ಥ್ ಗೆಲ್ಲಲಿ ಎಂದು ಬಯಸುತ್ತಾಳೆ. ಜನರು ಫೋರ್ಸ್...

ಹುಬ್ಬಳ್ಳಿ ಲವ್ ಜಿಹಾದ್ ಕೇಸ್: ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಇಂದು ಹುಬ್ಬಳ್ಳಿಯ ಲವ ಜಿಹಾದ್ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಇತ್ತೀಚಿನ ಲವ್ ಜಿಹಾದ್ ಪ್ರಕರಣವು ಇಡೀ ಸಮಾಜ ತಲೆತಗ್ಗಿಸುವಂತದ್ದು. ರಾಜ್ಯದ ಕಾಂಗ್ರೆಸ್ ಸರ್ಕಾರದ ತುಷ್ಠಿಕರಣ ರಾಜಕಾರಣದ ಪರಿಣಾಮವಾಗಿಯೇ ಇಂತಹ ಘಟನೆಗಳು ಸಂಭವಿಸುತ್ತಿದ್ದು, ಸಮಾಜ ವಿದ್ರೋಹಿ ಶಕ್ತಿಗಳಿಗೆ ಕಾನೂನಿನ ಯಾವುದೇ...

ಕಾಂಗ್ರೆಸ್ ಅಲ್ಲ SDPI ಗೆ ವೋಟ್? ನಾವೆಲ್ಲಾ ಒಗ್ಗಟ್ಟಾಗಿದ್ದೇವೆ!: Prabha Mallikarjun Podcast

Political News:  ಸಂಸದೆಯಾಗಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅಪ್ಪಾಜಿಯವರ ಕೆಲಸದಿಂದ ಇಲ್ಲಿನ ಮತದಾರರು ನಮಗೆ ಬೆಂಬಲಿಸುತ್ತಾರೆ ಅನ್ನೋ ನಂಬಿಕೆ ಇದೆ ಎಂದು ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ. https://youtu.be/a85pw0OGyTE ಅಪ್ಪಾಜಿಯವರು ಅಜಾತು ಶತ್ರುಗಳಾಗಿ ಅವರು ಮಾಡಿರುವ ಕೆಲಸಗಳು ನಮ್ಮನ್ನು ಕಾಯುತ್ತದೆ. ಈ ಪಾಸಿಟಿವ್ಸ್ ಪಡೆದು ನಾವು ಚುನಾವಣೆಯಲ್ಲಿ ಮುಂದೆ ಹೋಗುತ್ತಿದ್ದೇವೆ. ಬೇರೆ ಏನೇ ಋಣಾತ್ಮಕ ವಿಷಯ...

ರಾಜ್ಯದಲ್ಲಿ ಹಿಂದುತ್ವ ಇಲ್ಲ. ಮಲ್ಲಿಕಾರ್ಜುನ್ ಹಿಂದೂ ಅಲ್ವಾ?: CM Ibrahim Podcast

Podcast: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಸಿಎಂ ಇಬ್ರಾಾಹಿಂ ಅವರು ನಮ್ಮ ರಾಜ್ಯದಲ್ಲಿ ಹಿಂದುತ್ವ ಎನ್ನುವ ಬೇರೇ ಇಲ್ಲ. ಲಿಂಗಾಯಿತರು, ಹಿಂದುಳಿಿದವರು, ಮುಸ್ಲಿಂರು, ಗೌಡರು, ದಲಿತರು. ಇದೇ ಪಂಚಭೂತಗಳಂತಿದೆ. ಕ್ಯಾಂಡಿಡೇಟ್ ಹಿಂದೂಗಳಾಗಿದ್ದರೂ ಅವರಿಗೆ ಎಲ್ಲ ಹಿಂದೂಗಳು ಏಕೆ ಓಟ್ ಹಾಕುತ್ತಿಲ್ಲ..? ಎಂದು ಪ್ರಶ್ನಿಸಿದ್ದಾರೆ. https://youtu.be/1aIFS5x7DAc ಅಲ್ಲದೇ ಮಲ್ಲಿಕಾರ್ಜುನ್ ಅವರಿಗೆ ಹಿಂದೂಗಳೆಲ್ಲರೂ ಓಟ್ ಹಾಕುತ್ತಾರಾ ಇಲ್ಲ. ಎಲ್ಲಿಯವರೆಗೆ ಬಿಜೆಪಿಯಲ್ಲಿ...

ಬಿಜೆಪಿಯವರಿಗೆ ಈಗ್ಯಾಕೆ ಅಲ್ಪಸಂಖ್ಯಾತರ ಮೇಲೆ ಅಷ್ಟು ಪ್ರೀತಿ ಬಂದಿರೋದು..?: ಸಂತೋಷ್ ಲಾಡ್

Political News: ಕರ್ನಾಟಕ ಟಿವಿ ಜತೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿರುವ ಲಾಡ್, ಎಲ್ಲರಿಗೂ ಜವಾಬ್ದಾರಿ ನೀಡಿದಂತೆ ನನಗೂ ಜವಾಬ್ದಾರಿ ನೀಡಿದ್ದಾರೆ. ಅದೇ ರೀತಿ ನಾನು 3 ದಿನ ಬಾಗಲಕೋಟೆಗೆ ಹೋಗಿ ಅಲ್ಲಿ ಪ್ರಚಾರ ಮಾಡಿ, ಇದೀಗ ದಾವಣಗೆರೆ ಪ್ರಚಾರಕ್ಕೆ ಬಂದಿದ್ದೇನೆ. ಕ್ಯಾಂಪೇನ್ ಮಾಡಿದ್ದೇನೆ...

Sports News: ಪಾಕ್ ಕ್ರಿಕೇಟ್ ಲೀಗ್‌ನಲ್ಲಿ ಆಡುತ್ತಿದ್ದ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್…!

Sports News: ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್‌ನಲ್ಲಿ ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾರ್ನರ್ ಅರೆಸ್ಟ್ ಆಗಿದ್ದಾರೆ. ಸಿಡ್ನಿಯ ಮಲಬಾರ್ ರೋಡ್‌ನಲ್ಲಿ ಮರೂಬ್ರಾದಲ್ಲಿ ಡ್ರಿಂಕ್ ಆ್ಯಂಡ್ ಡ್ರೈವ್ ಟೆಸ್ಟ್ ಮಾಡುವ ವೇಳೆ ಕ್ರಿಕೇಟಿಗ ಡೇವಿಡ್ ವಾರ್ನರ್ ಸಿಕ್ಕಿಬಿದ್ದಿದ್ದು, ಅವರನ್ನು ಸಿಡ್ನಿ ಪೋಲೀಸರು ಬಂಧಿಸಿದ್ದಾರೆ. ಪೋಲೀಸರು ಚೆಕ್ ಮಾಡುತ್ತಿದ್ದುದನ್ನು ಕಂಡು ವಾರ್ನರ್ ದೂರದಲ್ಲೇ ಕಾರ್ ನಿಲ್ಲಿಸಿದ್ದರು. ಇದನ್ನು ಗಮನಿಸಿದ ಪೋಲೀಸರು...

Dharwad: ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆಗೆ ಅನುಮತಿ ನಿರಾಕರಣೆ: ಎನ್.ಶಶಿಕುಮಾರ್

Dharwad News: ಧಾರವಾಡ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿದ ಘಟನೆ ಮಾಸುವ ಮುನ್ನವೇ ವಿದ್ಯಾಕಾಶಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಮತ್ತೆ ಬೀದಿಗೆ ಇಳಿಯಲು ಉದ್ಯೋಗಾಕಾಂಕ್ಷಿಗಳು ನಿರ್ಧರಿಸಿದ್ದು, ಆ ಮೂಲಕ ಸರ್ಕಾರಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಲು ರೆಡಿ ಆಗಿದ್ದಾರೆ....

Health Tips: ಬೆಳಿಗ್ಗೆ ಈ 5 ಅಭ್ಯಾಸಗಳನ್ನು ರೂಢಿಸಿಕೊಳ್ಳಿ, ಬುದ್ಧಿವಂತರಾಗಿ

Health Tips: ನಾವು ಪ್ರತಿದಿನ ಬೆಳಿಗ್ಗೆ ಎದ್ದಾಗ ನಮ್ಮ ದೇಹ ಚೈತನ್ಯಭರಿತವಾಗಿರಬೇಕು. ಆಗ ನಾವು ಆರೋಗ್ಯವಾಗಿದ್ದೇವೆ ಎಂದರ್ಥ. ನೀವು ಮಲಗೆದ್ದ ಬಳಿಕವೂ ನಿಮಗೆ ಸುಸ್ತಾಗುತ್ತಿದೆ. ದೇಹದಲ್ಲಿ ಶಕ್ತಿ ಇಲ್ಲ ಎಂದೆನ್ನಿಸಿದರೆ, ನಮ್ಮ ಆರೋಗ್ಯ ಉತ್ತಮವಾಗಿಲ್ಲ ಎಂದರ್ಥ. ಆದರೆ ನಾವು ಬೆಳಿಗ್ಗೆ ಎದ್ದ ತಕ್ಷಣ 5 ನಿಯಮಗಳನ್ನು ಪಾಲಿಸಿದರೆ, ನಮ್ಮ ಆರೋಗ್ಯದಲ್ಲಿ ಅಭಿವೃದ್ಧಿ ಕಾಣಬಹುದು. ಬೆಳಿಗ್ಗೆ...

Health Tips: ಕೂದಲು ಉದುರುವ ಸಮಸ್ಯೆಗೆ ಮುಖ್ಯ ಕಾರಣವೇ ಇದು

Health Tips: ಇಂದಿನ ಕಾಲದಲ್ಲಿ ಯುವ ಪೀಳಿಗೆಗಿರುವ ಕಾಮನ್ ಸೌಂದರ್ಯ ಸಮಸ್ಯೆ ಅಂದ್ರೆ, ಅದು ಕೂದಲು ಉದುರುವ ಸಮಸ್ಯೆ. ಬ್ಯೂಟಿ ಪಾರ್ಲರ್‌ಗೆ ಹೋದ್ರೂ, ವಿಧ ವಿಧದ ಶ್ಯಾಂಪೂ, ಎಣ್ಣೆ ಇತ್ಯಾದಿ ಬಳಕೆ ಮಾಡಿದ್ರೂ ಏನೂ ಪ್ರಯೋಜನವಾಗುತ್ತಿಲ್ಲ. ಯಾಕೆ ಹೀಗೆ ಅಂತಾ ಕೇಳಿದ್ರೆ, ನಾವು ತಲೆಯ ಮೇಲೆ ಅಥವಾ ಕೂದಲಿಗೆ ಏನು ಬಳಕೆ ಮಾಡುತ್ತೇವೋ ಅದು ಸಮಸ್ಯೆಗೆ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img