Sunday, August 23, 2026

bjp[

200 ಯುನೀಟ್ ಕರೆಂಟ್ ಗೆ ಶಾಕ್ ಕೊಟ್ಟ ಮುಖ್ಯಮಂತ್ರಿ

ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ  ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ.  ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ...

Janardhana ರೆಡ್ಡಿಗೆ 55 ಬೆಳ್ಳಿ ನಾಣ್ಯ 55 ಬಂಗಾರದ ನಾಣ್ಯಗಳಿಂದ ತುಲಾಭಾರ.

ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ. ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img