ಬುದುವಾರ ಚಿಕ್ಕೋಡಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಷದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಭಾಷಣ ಮಾಡುವಾಗ ಪ್ರತಿ ದಿನ ಏರಿಕೆಯಾಗುತ್ತಿರುವ ದಿನಸಿ ಪದಾರ್ಥಗಳು ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ದುಡಿದು ದುಡಿದು ಸೊರಗಿ ಹೋಗಿದ್ದಾರೆ. ಅವರ ಬಾಳಲ್ಲಿ ಕತ್ತಲು ಕವಿದು ಬೆಳಕು ಇಲ್ಲದಂತಾಗಿದೆ . ಅದಕ್ಕಾಗಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ...
ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು...
Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ...