ಬೆಂಗಳೂರು: ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಮಾತ್ರ ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಬೇಡಿ ಅಂತ ಬಿಜೆಪಿ ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಒತ್ತಾಯ ಹೇರುತ್ತಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಈ 3 ಶಾಸಕರು ಕಾಂಗ್ರೆಸ್ ನಲ್ಲೂ ಇರದೇ ಬಿಜೆಪಿಯಲ್ಲೂ ಸ್ಥಾನ ಸಿಗದೆ ಅತಂತ್ರ ಸ್ಥಿತಿ ತಲುಪಲಿದ್ದಾರಾ ಅನ್ನೋ ಮಾತು ಕೇಳಿ ಬರುತ್ತಿದೆ.
ಮೈತ್ರಿ...