Tuesday, March 24, 2026

bjp alligation

BJP Alligation: ಬಾಕಿ ಇರುವ ಬಿಲ್ ಗಳನ್ನು ಬಿಡುಗಡೆಮಾಡುತ್ತೇವೆ:ಸಂತೋಷ್ ಲಾಡ್.!

ಧಾರವಾಡ: ಗುತ್ತಿಗೆದಾರರಿಂದ ಕಮೀಷನ್ ಆರೋಪ ಮಾಡಿದ್ದಾರೆ ಆದರೆ ನಾವಿನ್ನೂ ಯಾವುದೇ ಹೊಸ ಟೆಂಡರ್ ಕರೆದಿಲ್ಲ.ಹೊಸ ಕಾಮಗಾರಿ ಆರಂಭಿಸಿದ್ದರೆ ಈ ಪ್ರಶ್ನೆ ಉದ್ಭವಿಸುತ್ತಿತ್ತು ಇದರಲ್ಲಿ ಸತ್ಯ ಇದೆ ಅನ್ನಬಹುದಿತ್ತು. ಹಳೆಯ ಬಿಲ್‌ಗಳೇ ಪೆಂಡಿಂಗ್ ಇವೆ ಯಾರು ಕೆಲಸ ಮಾಡಿದ್ದಾರೆ, ಯಾರು ಮಾಡಿಲ್ಲ ಅನ್ನೋದನ್ನು ನೋಡಬೇಕಿದೆ ಮುಂಚಿತ ಟೆಂಡರ್ ಕರೆದು ದುಡ್ಡಿಲ್ಲದೇ ಹಿಂದಿನ ಸರಕಾರ ಬಿಟ್ಟು ಹೋಗಿದೆ ಆಯಾ...
- Advertisement -spot_img

Latest News

ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ: ಯತ್ನಾಳ್ – ಅನಂತ್ ಕುಮಾರ್ ಹೆಗಡೆಯಿಂದ ಉದ್ಘಾಟನೆ

Mandya News: ಮಂಡ್ಯದ ಮದ್ದೂರಿನಲ್ಲಿ ಬಲಿದಾನ್ ದಿವಸ್‌ಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಹಿಂದೂ ಫೈರ್ ಬ್ರ್ಯಾಂಡ್ ಯತ್ನಾಳ್ ಮತ್ತು ಅನಂತ್ ಕುಮಾರ್ ಹೆಗ್ಡೆ ಚಾಲನೆ ನೀಡಿದ್ದಾರೆ. ಇನ್ನು...
- Advertisement -spot_img