Wednesday, January 21, 2026

BJP and RSS

RSS ವಿರುದ್ಧ ಕಾಂಗ್ರೆಸ್ ಹೋರಾಟದ ಕಿಚ್ಚು!

ಬ್ಯಾನ್‌ ಬ್ಯಾನ್‌ ಆರ್‌ಎಸ್‌ಎಸ್‌.. ಭ್ರಷ್ಟ ಆರ್‌ಎಸ್‌ಎಸ್‌ಗೆ ಧಿಕ್ಕಾರ.. ಬೇಕೇ ಬೇಕು ನ್ಯಾಯ ಬೇಕು.. ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆಯ ಕಿಚ್ಚು ಧಗಧಗಿಸಿತ್ತು. ಆರ್‌ಎಸ್‌ಎಸ್‌ ನಿಷೇಧಕ್ಕೆ ಆಗ್ರಹಿಸಿ ಕಾರ್ಯಕರ್ತರು ಹೈಡ್ರಾಮಾ ಸೃಷ್ಟಿಸಿದ್ರು. ಸರ್ಕಾರಿ ಜಾಗಗಳಲ್ಲಿ ಕಾರ್ಯಕ್ರಮ ಮಾಡಲು, ಆರ್‌ಎಸ್‌ಎಸ್‌ ಸೇರಿ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಅನುಮತಿ ಕಡ್ಡಾಯಗೊಳಿಸಿಲಾಗಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಗ್ ಖರ್ಗೆ ಅವರಿಗೆ ಬೆದರಿಕೆ...

75 ಅಲ್ಲ ಈಗ 80 ವರ್ಷ- ಉಲ್ಟಾ ಹೊಡೆದ RSS ಮುಖ್ಯಸ್ಥ ಭಾಗವತ್

ಈ ಹಿಂದೆ RSS ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಧಾನಿ ನರೇಂದ್ರ ಮೋದಿಯವರ ನಿವೃತ್ತಿ ಬಗ್ಗೆ ಮಾತನಾಡಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು. ಇದೀಗ 75ನೇ ವಯಸ್ಸಿಗೆ ಕಾಲಿಟ್ಟ ನಂತರ ರಾಜಕೀಯದಿಂದ ಮೋದಿ ನಿವೃತ್ತರಾಗಲಿದ್ದಾರೆ ಎಂಬ ದಟ್ಟವಾದ ಊಹಾಪೋಹಗಳಿಗೆಲ್ಲಾ ಖುದ್ದು ಮೋಹನ್‌ ಭಾಗವತ್‌ ಅವರೇ ತೆರೆ ಎಳೆದಿದ್ದಾರೆ. ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಆರ್‌ಎಸ್‌ಎಸ್‌...

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img