Tuesday, February 17, 2026

Bjp appointed

ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ಸಚಿವ ಎದುರೇ ಹೊಡೆದಾಡಿಕೊಂಡು ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಹಾಸನ: ಜಿಲ್ಲೆಯಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಾಗಿ ಚುನಾವಣಾ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಈ ಚುನಾವಣಾ ಪ್ರಚಾರದ ಸಭೆಯಲ್ಲೇ ಬಿಜೆಪಿ ಕಾರ್ಯಕರ್ತರು ಸಚಿವರೆದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ನಗರದಲ್ಲಿ ಇಂದು ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಬಿಜೆಪಿಯ ವಿಧಾನ ಪರಿಷತ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ...

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಅಂತ್ಯ….ಬಿಜೆಪಿಯಿಂದ ನವರಸ ನಾಯಕನಿಗೆ ಬಿಗ್ ಗಿಫ್ಟ್

ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
- Advertisement -spot_img

Latest News

1 ಕೈಯಿಂದ ಕೊಟ್ಟಂತೆ ಮಾಡಿ ಎರಡೂ ಕೈಯಿಂದ ಕಿತ್ತುಕೊಳ್ಳುವುದು ಕಾಂಗ್ರೆಸ್ ಗ್ಯಾರಂಟಿ ಫಾರ್ಮುಲಾ: ಬಿ.ವೈ.ವಿಜಯೇಂದ್ರ

Political News: ರಾಜ್ಯದ ಬಸ್‌ನಲ್ಲಿ ಲಗೇಜ್ ದರ ಏರಿಕೆ ಮಾಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ...
- Advertisement -spot_img