Wednesday, August 26, 2026

bjp BL Santhosh

ಯಾವ ನಾಯಿ ಹೋರಾಡಿತ್ತು? ಖರ್ಗೆಗೆ B.L ಸಂತೋಷ್‌ ಸವಾಲ್ !

ಭಾರತದ ಸ್ವಾತಂತ್ರ್ಯ ಹೋರಾಟ ವಿಚಾರ ಇಂದಿಗೂ ರಾಜಕೀಯದಲ್ಲಿ ಚರ್ಚೆಯಾಗುತ್ತಿದೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಸಾವರ್ಕರ್ ಕಲ್ಪನೆಯ ಭಾರತೀಯ ಸೇನೆ ಮತ್ತು ಆಪರೇಷನ್ ಸಿಂಧೂರ್ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ನಾಯಿ ಕೂಡ ಸ್ವಾತಂತ್ರ್ಯ...

ಕುರುಬರ ಸಂಘಗಳಲ್ಲಿ ಕಾಂಗ್ರೆಸ್ ವಿರೋಧಿ ಭಾವವಿದೆ..!

political news : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯದಲ್ಲಿ ಸಂಚಾರ ನಡಸುತ್ತಿದ್ದಾರೆ., ಚುನಾವಣಾ ಸಲುವಾಗಿ ಕಸರತ್ತು ನಡೆಸುತ್ತಾ ಬಿಜೆಪಿ ಸರ್ಕಾರ  ರಾಜ್ಯ ನಾಯಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಪ್ರತಿ ಜಿಲ್ಲೆಯಲ್ಲಿಯೂ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ವಹಿಸುವಂತೆ ತಾಕೀತು ಮಾಡಿದ್ದಾರೆ. ಹೀಗೆ ಕೋಲಾರ ಸಭೆಯಲ್ಲಿ ಮಾತನಾಡಿದ ಬಿ ಎಲ್ ಸಂತೋಷ್,...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img